ಸುಳ್ಳುಗಳ ‘ಎಲೆಕ್ಟ್ರೊಲ್ ಬಾಂಡ್’ ಸರದಾರ ಅಮಿತ್ ಷಾ : ಕೇಂದ್ರ ಸಚಿವರ ವಿರುದ್ಧ ಕೃಷ್ಣ ಭೈರೇಗೌಡ ವಾಗ್ದಾಳಿ

ಬೆಂಗಳೂರು : ಸುಳ್ಳುಗಳ ಸರದಾರ ಎಲೆಕ್ಟ್ರೊಲ್ ಬಾಂಡ್ ಸರದಾರ ಅಮಿತ್ ಷಾ. ಕೇಂದ್ರ ಸಚಿವ ಅಮಿತ್ ಶಾ ಹಸಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಅಮಿತ್ ಶಾ ಸೂರ್ಯನಿಗೆ ಟಾರ್ಚ್ ಹಿಡಿಯುವ ಕೆಲಸ ಮಾಡಿದ್ದಾರೆ. ಬರ ಪರಿಹಾರ ಕೋರಿ ವರದಿ ಸಲ್ಲಿಸಲು ಮೂರು ತಿಂಗಳು ವಿಳಂಬ ಆರೋಪ ಮಾಡಿದ್ದರು. ತಮ್ಮ ತಪ್ಪು ಮುಚ್ಚಿಕೊಳ್ಳಲು ಅಮಿತ್ ಶಾ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. 2023ರ ಸೆಪ್ಟೆಂಬರ್ … Continue reading ಸುಳ್ಳುಗಳ ‘ಎಲೆಕ್ಟ್ರೊಲ್ ಬಾಂಡ್’ ಸರದಾರ ಅಮಿತ್ ಷಾ : ಕೇಂದ್ರ ಸಚಿವರ ವಿರುದ್ಧ ಕೃಷ್ಣ ಭೈರೇಗೌಡ ವಾಗ್ದಾಳಿ