ನವದೆಹಲಿ : ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಡಿಸೆಂಬರ್ 14 ರಂದು ಭೇಟಿ ಮಾಡಲಿದ್ದಾರೆ ಎಂದು ಎನ್ಸಿಪಿ ನಾಯಕ ಅಮೋಲ್ ಕೋಲ್ಹೆ ತಿಳಿಸಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) -ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಒಕ್ಕೂಟದ ಸಂಸದರ ನಿಯೋಗವು ಗಡಿ ವಿವಾದದ ಕುರಿತು ತಮ್ಮ ಕುಂದುಕೊರತೆಗಳನ್ನು ತಿಳಿಸಲು ಶಾ ಅವರನ್ನು ಭೇಟಿಯಾಗಿತ್ತು. ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೊಲ್ಹೆಯವರು, ಗೃಹ ಸಚಿವರು … Continue reading BIGG NEW : ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ : ಡಿ.14 ರಂದು ಎರಡು ರಾಜ್ಯಗಳ ಸಿಎಂಗಳನ್ನು ಭೇಟಿ ಮಾಡಲಿರುವ ಅಮಿತ್ ಶಾ | Border row
Copy and paste this URL into your WordPress site to embed
Copy and paste this code into your site to embed