BIGG NEWS : ನಾಳೆ ದೇವನಹಳ್ಳಿಯ ಆವತಿ ಬೆಟ್ಟಕ್ಕೆ ಅಮಿತ್ ಶಾ ಭೇಟಿ : 500 ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

ಬೆಂಗಳೂರು : ಇಂದು ಮಂಡ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಅಮಿತ್ ಶಾ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ನಾಳೆ ಡಿ.31 ರಂದು ಅಮಿತ್ ಶಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, 35 ಎಕರೆ ಪ್ರದೇಶಲ್ಲಿ ನಿರ್ಮಾಣವಾಗುತ್ತಿರುವ ಬಿಪಿಆರ್ ಡಿ ಕಟ್ಟಡ ನಿರ್ಮಾಣದ ಭೂಮಿ ಪೂಜೆ ನೆರವೇರಿಸಲಿದ್ದಾರೆ. ನಾಳೆ 11 ಗಂಟೆಗೆ ಕಾರ್ಯಕ್ರಮ ನೆರವೇರಲಿದೆ. ಈ ಹಿನ್ನೆಲೆ ಆವತಿ ಬೆಟ್ಟ ಹಾಗೂ ಖಾಸಗಿ ಶಾಲೆ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆವತಿ ಬೆಟ್ಟಕ್ಕೆ … Continue reading BIGG NEWS : ನಾಳೆ ದೇವನಹಳ್ಳಿಯ ಆವತಿ ಬೆಟ್ಟಕ್ಕೆ ಅಮಿತ್ ಶಾ ಭೇಟಿ : 500 ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ