Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Prajwal Revanna Case: ಪ್ರಜ್ವಲ್ ರೇವಣ್ಣನ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಸಿಕ್ಕಿದ್ದೇ ಅಮಿತ್ ಶಾಗೆ: ಕಾಂಗ್ರೆಸ್ ಗಂಭೀರ ಆರೋಪ
KARNATAKA

Prajwal Revanna Case: ಪ್ರಜ್ವಲ್ ರೇವಣ್ಣನ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಸಿಕ್ಕಿದ್ದೇ ಅಮಿತ್ ಶಾಗೆ: ಕಾಂಗ್ರೆಸ್ ಗಂಭೀರ ಆರೋಪ

By kannadanewsnow0901/05/2024 6:14 PM

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ರಾಷ್ಟ್ರವ್ಯಾಪಿ ಸದ್ದು ಮಾಡುತ್ತಿದೆ. ಕರ್ನಾಟಕದಲ್ಲೇ ಕೇಂದ್ರ ಗೃಹ ಸಚಿವರಿದ್ದರೂ ಇದರ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಈ ನಡುವೆ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಸಿಕ್ಕಿದ್ದೇ ಅಮಿತ್ ಶಾಗೆ ಎಂಬುದಾಗಿ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಇಂದು ಎಕ್ಸ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಕೇಂದ್ರ ಗೃಹಸಚಿವರಾದ ಅಮಿತ್ ಶಾ ಅವರು ಕರ್ನಾಟಕದಲ್ಲಿದ್ದಾರೆ, ಪಾಪ,, ಅವರೇ ಹೇಳಿಕೊಂಡಂತೆ ಅವರಿಗೆ ನಾರಿಶಕ್ತಿ, ಮಾತೃಶಕ್ತಿಯ ಬಗ್ಗೆ ಬಹಳ ಗೌರವವಿದೆಯಂತೆ! ಅವರ ಪಕ್ಷ ಬಿಜೆಪಿಯೇ ಬೆಂಬಲಿಸಿದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರು ತೀವ್ರ ಆತಂಕ, ನೋವಿನಲ್ಲಿದ್ದಾರೆ, ನಾರಿಶಕ್ತಿಯ ಬಗ್ಗೆ ಗೌರವ ಇರುವ ಅಮಿತ್ ಶಾ ಅವರು ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯರನ್ನು ಭೇಟಿಯಾಗಿ ಧೈರ್ಯ ತುಂಬಿಲ್ಲ ಏಕೆ?ಎಂದು ಪ್ರಶ್ನಿಸಿದೆ.

ಜಾಗತಿಕ ಮಟ್ಟದಲ್ಲಿ ಈ ಪ್ರಕರಣ ಸದ್ದು ಮಾಡಿದ್ದರೂ ದೇಶದ ಗೃಹಸಚಿವರಾಗಿ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿಲ್ಲವೇಕೆ? ಪ್ರಜ್ವಲ್ ರೇವಣ್ಣನ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಸಿಕ್ಕಿದ್ದೇ ಅಮಿತ್ ಶಾ ಅವರಿಗೆ, ಹೀಗಿದ್ದೂ ನಿಷ್ಕ್ರೀಯರಾಗಿ ಕುಳಿತು ಮಹಿಳೆಯರ ಮಾನ ಹರಾಜು ಆಗಲು ಅವಕಾಶ ನೀಡಿದ್ದಕ್ಕೆ ಸಂತ್ರಸ್ತರನ್ನು ಸಂತೈಸುವ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಹೇಳಿದೆ.

ಕೇಂದ್ರ ಗೃಹಸಚಿವರಾದ @AmitShah ಅವರು ಕರ್ನಾಟಕದಲ್ಲಿದ್ದಾರೆ,
ಪಾಪ,, ಅವರೇ ಹೇಳಿಕೊಂಡಂತೆ ಅವರಿಗೆ ನಾರಿಶಕ್ತಿ, ಮಾತೃಶಕ್ತಿಯ ಬಗ್ಗೆ ಬಹಳ ಗೌರವವಿದೆಯಂತೆ!

ಅವರ ಪಕ್ಷ ಬಿಜೆಪಿಯೇ ಬೆಂಬಲಿಸಿದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಸಂತ್ರಸ್ತರಾದ ಮಹಿಳೆಯರು ತೀವ್ರ ಆತಂಕ, ನೋವಿನಲ್ಲಿದ್ದಾರೆ,

ನಾರಿಶಕ್ತಿಯ ಬಗ್ಗೆ ಗೌರವ ಇರುವ ಅಮಿತ್ ಶಾ ಅವರು…

— Karnataka Congress (@INCKarnataka) May 1, 2024

ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ- ಬಿ.ವೈ.ವಿಜಯೇಂದ್ರ

ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ

Share. Facebook Twitter LinkedIn WhatsApp Email

Related Posts

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM2 Mins Read
Recent News

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM

WATCH VIDEO: ಕೇರಳದಲ್ಲಿ ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ, 40ಕ್ಕೂ ಹೆಚ್ಚು ಜನರಿಗೆ ಗಾಯ

21/04/2026 8:27 PM
State News
KARNATAKA

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

By kannadanewsnow0921/04/2026 8:13 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ…

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

21/04/2026 7:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.