BREAKING NEWS: ಸಕ್ಕರೆನಾಡಿನಲ್ಲಿ ಇಂದು ಅಮಿತ್ ಶಾ ರಣಕಹಳೆ; ಬೆಂಗಳೂರಿನಿಂದ ಮಂಡ್ಯದತ್ತ ಹೊರಟ ಕೇಂದ್ರ ಗೃಹ ಸಚಿವರು

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮತ್ತು ನಾಳೆ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೇ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. BIGG NEWS: ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ; ಇದು ಕನ್ನಡಿಗರಿಗೆ ಮಾಡು ಇಲ್ಲವೇ ಮಡಿ ಆಗಿದೆ; ದೇವೇಗೌಡರು   ಇದೀಗ ಬೆಂಗಳೂರಿನಲ್ಲಿ ಮಂಡ್ಯದತ್ತ ಹೊರಟಿದ್ದಾರೆ. ಹೆಲಿಕಾಪ್ಟರ್‌ ನಲ್ಲಿ ಮಂಡ್ಯಕ್ಕೆ ಅಮಿತಾ ಶಾ ತೆರಳುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗಲವು ನಾಯಕರು ಅಮಿತ್‌ ಶಾ ಜೊತೆಗೆ ಪ್ರಯಾಣ ಮಾಡುತ್ತಿದ್ದಾರೆ. … Continue reading BREAKING NEWS: ಸಕ್ಕರೆನಾಡಿನಲ್ಲಿ ಇಂದು ಅಮಿತ್ ಶಾ ರಣಕಹಳೆ; ಬೆಂಗಳೂರಿನಿಂದ ಮಂಡ್ಯದತ್ತ ಹೊರಟ ಕೇಂದ್ರ ಗೃಹ ಸಚಿವರು