Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಸತಿ ರಹಿತರಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ 90 ದಿನಗಳಲ್ಲೇ ಮಂಜೂರಾಗಲಿದೆ ಮನೆ.!

16/05/2025 9:57 AM

BREAKING : ವಾಟ್ಸಪ್ ಕರೆ ಮಾಡಿ ಹಿಂದೂ ಪರ ಮುಖಂಡ `ಪುನೀತ್ ಕೆರೆಹಳ್ಳಿಗೆ’ ಕೊಲೆ ಬೆದರಿಕೆ : `FIR’ ದಾಖಲು.!

16/05/2025 9:43 AM

BREAKING : ಪಹಲ್ಗಾಮ್ ಉಗ್ರ ದಾಳಿಯನ್ನು ಖಂಡಿಸಿದ ತಾಲಿಬಾನ್ : ಮೊದಲ ಬಾರಿ ತಾಲಿಬಾನ್ ಸಚಿವರೊಂದಿಗೆ ಮಾತನಾಡಿದ ಸಚಿವ ಜೈಶಂಕರ್. !

16/05/2025 9:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಹೊಂದಾಣಿಕೆ ಇಲ್ಲದ ಕಾರಣ ‘ಅಮಿತ್ ಷಾ’ ರೋಡ್ ಶೋ: DKS
KARNATAKA

ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಹೊಂದಾಣಿಕೆ ಇಲ್ಲದ ಕಾರಣ ‘ಅಮಿತ್ ಷಾ’ ರೋಡ್ ಶೋ: DKS

By kannadanewsnow0931/03/2024 3:05 PM

ಬೆಂಗಳೂರು: ಚನ್ನಪಟ್ಟಣದಿಂದ ರೋಡ್ ಶೋ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ಮಾಡಲಿ ಬಿಡಿ. ಅವರು ಚನ್ನಪಟ್ಟಣವನ್ನೇ ಯಾಕೆ ಆಯ್ಕೆ ಮಾಡಿದ್ದಾರೆ ಎಂದರೆ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಂದಾಗಿದ್ದು, ಕಾರ್ಯಕರ್ತರು ಒಂದಾಗುತ್ತಿಲ್ಲ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ದಿನಬೆಳಗಾದರೆ ರಾಜಕೀಯ ಸಂಘರ್ಷ ಮಾಡುತ್ತಿದ್ದಾರೆ. ಈ ಮೈತ್ರಿಯಿಂದ ಏನಾಗಲಿದೆ ಎಂಬ ಅನುಭವ ಯೋಗೇಶ್ವರ್ ಗೆ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ. ಅಲ್ಲಿನ ಜನಕ್ಕೆ ಡಿ.ಕೆ ಸುರೇಶ್ ಏನು ಎಂಬುದು ಗೊತ್ತಿದೆ. ಅಮಿತ ಷಾ ಬಂದರೆ ಬಲ ಬರಬಹುದು ಎಂದು ಮಾಡುತ್ತಿದ್ದಾರೆ. ಇಬ್ಬರೂ ಸೇರಿ ಕಾರ್ಯಕರ್ತರ ಸಭೆ ಯಾಕೆ ಮಾಡಲಿಲ್ಲ? ಇವರಿಬ್ಬರೂ ಒಂದಾದ ತಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ? ರಾಮನಗರ ಹಾಗೂ ಮಂಡ್ಯ ಜಿಲ್ಲೆ ರಾಜಕಾರಣ ನೋಡಲು ಆಗುತ್ತಿಲ್ಲ ಎಂದರು.

ಕಳೆದ ಬಾರಿ ಕುಮಾರಸ್ವಾಮಿ ಅವರು ಆಡಿದ ಮಾತು, ಹೇಳಿದ ವಿಚಾರ, ನಡೆದುಕೊಂಡ ರೀತಿ ನೋಡಿದರೆ ಈಗ ಪರಿಸ್ಥಿತಿ ಬದಲಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ನಿಖಿಲ್ ಪರ ಪ್ರಚಾರ ಮಾಡುವಂತೆ ಚೆಲುವರಾಯಸ್ವಾಮಿ ಅವರಿಗೆ ಆಹ್ವಾನ ನೀಡಿ ಎಂದು ಹೇಳಿದೆ. ಅನಿತಾ ಕುಮಾರಸ್ವಾಮಿ ಅವರು ಕೂಡ ಚೆಲುವರಾಯಸ್ವಾಮಿ ಮನೆಗೆ ಹೋಗಲು ಸಿದ್ಧರಿದ್ದರು. ಆದರೆ ಕುಮಾರಸ್ವಾಮಿ ಅವರು ಚೆಲುವರಾಯಸ್ವಾಮಿ ಅವರ ಮನೆಗೆ ಹೋಗೋದು ಬೇಡ ಎಂದಿದ್ದರು. ಈಗ ಕುಮಾರಸ್ವಾಮಿ ಎಲ್ಲರ ಮನೆಗೆ ಹೋಗಲು ಸಿದ್ಧ ಎಂದು ಹೇಳುತ್ತಿದ್ದಾರೆ. ಅವರಲ್ಲಿ ಆಗಿರುವ ಪರಿವರ್ತನೆಗೆ ಬಹಳ ಸಂತೋಷ. ಮೈತ್ರಿ ಸರ್ಕಾರವನ್ನು ಬೀಳಿಸಿದ ಬಿಜೆಪಿ ನಾಯಕರ ಜತೆಗೆ ತಬ್ಬಾಡುತ್ತಿದ್ದಾರೆ. ಇದನ್ನು ಆ ಮತದಾರರೇ ತೀರ್ಮಾನ ಮಾಡಬೇಕು” ಎಂದು ತಿಳಿಸಿದರು.

‘ಲೋಕಸಭಾ ಚುನಾವಣೆ’ಗೆ ವೆಚ್ಚ ಮಾಡಲು ನಮ್ಮ ಬಳಿ ‘ಹಣ’ವೇ ಇಲ್ಲ: ರಾಹುಲ್ ಗಾಂಧಿ ಅಳಲು

ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ

ಚನ್ನಪಟ್ಟಣದಲ್ಲಿ ಕಾರ್ಯಕರ್ತರ ಹೊಂದಾಣಿಕೆ ಇಲ್ಲದ ಕಾರಣ 'ಅಮಿತ್ ಷಾ' ರೋಡ್ ಶೋ: DKS Amit Shah's roadshow in Channapatna due to lack of coordination among workers: DKS
Share. Facebook Twitter LinkedIn WhatsApp Email

Related Posts

BREAKING : ವಾಟ್ಸಪ್ ಕರೆ ಮಾಡಿ ಹಿಂದೂ ಪರ ಮುಖಂಡ `ಪುನೀತ್ ಕೆರೆಹಳ್ಳಿಗೆ’ ಕೊಲೆ ಬೆದರಿಕೆ : `FIR’ ದಾಖಲು.!

16/05/2025 9:43 AM1 Min Read

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ : ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪಾಪಿ ಪತಿ.!

16/05/2025 9:00 AM1 Min Read

ಬೆಂಗಳೂರು-ತುಮಕೂರು ‘ನಮ್ಮ ಮೆಟ್ರೋ’ ಯೋಜನೆ : 56.6 ಕಿ.ಮೀ ಮಾರ್ಗಕ್ಕೆ ಶೀಘ್ರದಲ್ಲೇ ಅನುಮೋದನೆ | Namma Metro

16/05/2025 8:45 AM1 Min Read
Recent News

ವಸತಿ ರಹಿತರಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ 90 ದಿನಗಳಲ್ಲೇ ಮಂಜೂರಾಗಲಿದೆ ಮನೆ.!

16/05/2025 9:57 AM

BREAKING : ವಾಟ್ಸಪ್ ಕರೆ ಮಾಡಿ ಹಿಂದೂ ಪರ ಮುಖಂಡ `ಪುನೀತ್ ಕೆರೆಹಳ್ಳಿಗೆ’ ಕೊಲೆ ಬೆದರಿಕೆ : `FIR’ ದಾಖಲು.!

16/05/2025 9:43 AM

BREAKING : ಪಹಲ್ಗಾಮ್ ಉಗ್ರ ದಾಳಿಯನ್ನು ಖಂಡಿಸಿದ ತಾಲಿಬಾನ್ : ಮೊದಲ ಬಾರಿ ತಾಲಿಬಾನ್ ಸಚಿವರೊಂದಿಗೆ ಮಾತನಾಡಿದ ಸಚಿವ ಜೈಶಂಕರ್. !

16/05/2025 9:36 AM

BIG NEWS : 30 ಕೋಟಿಗೂ ಹೆಚ್ಚು ಮೌಲ್ಯದ ನಕಲಿ ಔಷಧಿಗಳು ವಶ : 68 ಮಂದಿ ಅರೆಸ್ಟ್.!

16/05/2025 9:25 AM
State News
KARNATAKA

BREAKING : ವಾಟ್ಸಪ್ ಕರೆ ಮಾಡಿ ಹಿಂದೂ ಪರ ಮುಖಂಡ `ಪುನೀತ್ ಕೆರೆಹಳ್ಳಿಗೆ’ ಕೊಲೆ ಬೆದರಿಕೆ : `FIR’ ದಾಖಲು.!

By kannadanewsnow5716/05/2025 9:43 AM KARNATAKA 1 Min Read

ಮೈಸೂರು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಕರೆ…

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ : ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪಾಪಿ ಪತಿ.!

16/05/2025 9:00 AM

ಬೆಂಗಳೂರು-ತುಮಕೂರು ‘ನಮ್ಮ ಮೆಟ್ರೋ’ ಯೋಜನೆ : 56.6 ಕಿ.ಮೀ ಮಾರ್ಗಕ್ಕೆ ಶೀಘ್ರದಲ್ಲೇ ಅನುಮೋದನೆ | Namma Metro

16/05/2025 8:45 AM

SHOCKING : ಒಳಮೀಸಲಾತಿ ಸಮೀಕ್ಷೆ ವೇಳೆ `ಹೃದಯಾಘಾತ’ದಿಂದ ಶಿಕ್ಷಕ ಸಾವು.!

16/05/2025 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.