‘ಅಮ್ರಿತ್ ಪೌಲ್ ಮಂಪರು ಪರೀಕ್ಷೆ’ಗೆ ಒಳಪಡಿಸಿದ್ರೇ, ‘ರಾಜಕಾರಣಿ’ಗಳ ಶಾಮೀಲು ಬಟಾಬಯಲು – ಸಿದ್ಧರಾಮಯ್ಯ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ( PSI Recruitment Scam ) ಸಿಐಡಿ ಅಧಿಕಾರಿಗಳಿಂದ ( CID Officer ) ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. “ಉಪ್ಪು ತಿಂದವರು ನೀರು ಕುಡಿಯಲಿ” ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು … Continue reading ‘ಅಮ್ರಿತ್ ಪೌಲ್ ಮಂಪರು ಪರೀಕ್ಷೆ’ಗೆ ಒಳಪಡಿಸಿದ್ರೇ, ‘ರಾಜಕಾರಣಿ’ಗಳ ಶಾಮೀಲು ಬಟಾಬಯಲು – ಸಿದ್ಧರಾಮಯ್ಯ