BREAKING NEWS: ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ; ಸಿದ್ದರಾಮಯ್ಯ ಕುರಿತು ಮೂರು ಪುಸ್ತಕಗಳ ಬಿಡುಗಡೆ

ದಾವಣಗೆರೆ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಸಂಭ್ರಮ. ಇದರ ಪ್ರಯುಕ್ತ ದಾವಣಗೆರೆ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮನಡೆಯುತ್ತಿದೆ. ಈ ವೇಳೆ ಸಿದ್ದರಾಮಯ್ಯ ಕುರಿತು ಮೂರು ಪುಸ್ತಕಗಳ ಬಿಡುಗಡೆ ಮಾಡಿದ್ದಾರೆ. BIGG NEWS: ದಾವಣಗೆರೆ ಬಳಿ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ 6 ಕಿ.ಮೀ ಫುಲ್ ಟ್ರಾಫಿಕ್ ಜಾಮ್;‌ ವಾಹನ ಸವಾರರು ಹೈರಾಣು   ಇನ್ನೇನು ಕೆಲವೇ ಕ್ಷಣದಲ್ಲಿ ರಾಹುಲ್‌ ಗಾಂಧಿ ಆಗಮಿಸಲಿದ್ದಾರೆ. ಈಗಾಗಲೇ ಅವರು ಚಿತ್ರದುರ್ಗದಿಂದ ದಾವಣಗೆರೆಯತ್ತ ಹೊರಟಿದ್ದಾರೆ. ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ … Continue reading BREAKING NEWS: ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ; ಸಿದ್ದರಾಮಯ್ಯ ಕುರಿತು ಮೂರು ಪುಸ್ತಕಗಳ ಬಿಡುಗಡೆ