BREAKING NEWS : ‘ಕೊರೊನಾ ಕಂಟ್ರೋಲ್’ ಗೆ ಸಚಿವ ಸುಧಾಕರ್ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಿಗದಿ |Covid 19

ಬೆಂಗಳೂರು : ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಕಾರ್ಮೋಡ ಆವರಿಸಿದ್ದು, ಇದರಿಂದ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ಕಟ್ಟಿ ಹಾಕಲು ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಮಾರ್ಗಸೂಚಿ ಕೂಡ ಪ್ರಕಟವಾಗಿದ್ದು, ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ನಾಳೆ ಶನಿವಾರ ಮತ್ತೊಂದು ತುರ್ತು ಸಭೆ ನಡೆಸಲಿದೆ ಎಂದು ಸುವರ್ಣಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ. ಕೊರೊನಾ ನಿರ್ವಹಣೆ ಸಂಬಂಧ ನಾಳೆ (ಡಿ.24) … Continue reading BREAKING NEWS : ‘ಕೊರೊನಾ ಕಂಟ್ರೋಲ್’ ಗೆ ಸಚಿವ ಸುಧಾಕರ್ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಿಗದಿ |Covid 19