ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನವೀಯ ಕೃತ್ಯ ಎನ್ನುವಂತೆ ವೃದ್ಧ ತಂದೆಯನ್ನೇ ಮನೆಯಿಂದ ಮಕ್ಕಳು ಹೊರ ಹಾಕಿದಂತ ಘಟನೆ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ.
ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲೇ ಇಂತಹ ಅಮಾನವೀಯ ಕೃತ್ಯ ನಡೆದಿದೆ. ಆಸ್ತಿ ವಿವಾದದ ಹಿನ್ನಲೆಯಲ್ಲಿ ತಂದೆಯನ್ನೇ ಮಕ್ಕಳು ಹೊರ ಹಾಕಿದ್ದಾರೆ. ಹೀಗಾಗಿ ನೆಲೆಯಿಲ್ಲದೇ 82 ವರ್ಷದ ವೃದ್ದ ಬಸಪ್ಪ ಪರದಾಟಿ, ದೇವಸ್ಥಾನದಲ್ಲೇ ಹಲವು ವರ್ಷಗಳಿಂದ ವಾಸ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ.
ಬಸಪ್ಪ ಅವರು ತಮ್ಮ ಮಕ್ಕಳಾದಂತ ಹನುಮಂತಪ್ಪ, ಜಯಪ್ಪ ವಿರುದ್ಧ ಈ ಆರೋಪ ಮಾಡಿದ್ದಾರೆ. ಈ ವಿಷಯ ತಿಳಿದು ಉಪವಿಭಾಗಾಧಿಕಾರಿ ಜಿಲಾನಿ ಅವರು ಸ್ಥಳಕ್ಕೆ ಭೇಟಿ ನೀಡಿ ವೃದ್ಧನನ್ನು ಸಾಂತ್ವಾನ ಕೇಂದ್ರಕ್ಕೆ ಕರೆದೊಯ್ದು ಆಶ್ರಯ ನೀಡಿದ್ದಾರೆ.
ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ
BREAKING : ಬೆಂಗಳೂರಲ್ಲಿ ಕೃಷಿ ಹೊಂಡದಲ್ಲಿ ತಾಯಿ-ಮಗಳ ಮೃತದೇಹ ಪತ್ತೆ : ಪತಿಯೇ ಹತ್ಯೆಗೈದಿರುವ ಶಂಕೆ!
ಬೆಂಗಳೂರಿನ BTM ಲೇಔಟ್ ನಲ್ಲಿ ನವೀಕೃತ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆಗೊಳಿಸಿದ ಸಚಿವ ರಾಮಲಿಂಗಾರೆಡ್ಡಿ