Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಪ್ರಕರಣ: ತಾಲ್ಲೂಕು ಕಚೇರಿಗೆ ED ಅಧಿಕಾರಿಗಳು ಭೇಟಿ, ದಾಖಲೆ ಪರಿಶೀಲನೆ

23/01/2026 5:42 PM

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ: ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!

23/01/2026 5:36 PM

ಲೋಕಭವನಕ್ಕೆ ಬಾಂಬ್ ಬೆದರಿಕೆ ಸಂದೇಶ: ದುಷ್ಕರ್ಮಿಗಳ ವಿರುದ್ಧ ಕೇಸ್ ದಾಖಲು

23/01/2026 5:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ: ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!
KARNATAKA

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ: ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!

By kannadanewsnow0923/01/2026 5:36 PM

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಪರೂಪದಲ್ಲಿ ಅಪರೂಪ ಎನ್ನುವಂತೆ ಕಡಲಾಚೆಯ ಪ್ರೇಮಕಥೆಯೊಂದು ಬೆಳಕಿಗೆ ಬಂದಿದೆ. ಚಿಕ್ಕಮಗಳೂರಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ.

ಹೌದು ಹೀಗೊಂದು ಕಾಫಿನಾಡಲ್ಲಿ ಕಡಲಾಚೆಯ ಪ್ರೇಮಕಥೆ ಹೊರಬಿದ್ದಿದೆ. ಪ್ರೀತಿ ಎಂಬುದು ದೇಶ, ಭಾಷೆ, ಗಡಿಯನ್ನು ಮೀರಿದ್ದು ಎಂಬುದಕ್ಕೆ ಸಾಕ್ಷಿಯಾಗಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡಿನ ಯುವಕನಿಗೆ ಚೀನಾದ ಯುವತಿಯೊಬ್ಬಳು ಜೋಡಿಯಾಗಿದ್ದಾಳೆ. ಇವರಿಬ್ಬರ ವಿವಾಹವನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿಸಲಾಗಿದೆ.

ಚಿಕ್ಕಮಗಳೂರಿನ ಯುವಕ ರೂಪಕ್ ಎಂಬಾತ ಚೀನಾ ಮೂಲದ ಜೇಡ್ ಎಂಬಾಕೆಯನ್ನು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕೈ ಹಿಡಿದಿದ್ದಾನೆ. ಯುವತಿಯ ತಂದೆ-ತಾಯಿಯೇ ಚೀನಾದಿಂದ ಪುತ್ರಿಯನ್ನು ಕರೆತಂದು, ಯುವಕನಿಖೆ ಧಾರೆ ಎರೆದುಕೊಟ್ಟು ಅಪರೂಪದ ಮದುವೆಗೆ ಸಾಕ್ಷಿಯಾಗಿ ಗಮನ ಸೆಳೆದರು.

ಆಸ್ಟ್ರೇಲಿಯಾದಲ್ಲಿ ಓದುವಾಗ ರೂಪಕ್ ಹಾಗೂ ಜೇಡ್ ಮಧ್ಯೆ ಪ್ರೇಮಾಂಕುರವಾಗಿತ್ತು. ಈ ವಿಚಾರವನ್ನು ಇಬ್ಬರು ಪರಸ್ಪರ ಕುಟುಂಬಸ್ಥರಿಗೆ ಹೇಳಿಕೊಂಡಿದ್ದರು. ಅಲ್ಲದೇ ಮದುವೆಗೆ ಒಪ್ಪಿಸಿದ್ದರು. ಅಂತಿಮವಾಗಿ ಭಾರತ-ಚೀನಾ ಸಂಪ್ರದಾಯ ಎರಡು ಒಂದೇ ಎನ್ನುವ ರೀತಿಯಲ್ಲಿ ರೂಪಕ್ -ಜೆಡ್ ಹಿಂದೂ ಸಂಪ್ರದಾಯದಂತೆ ಮದುವೆಯಾಗುವ ಮೂಲಕ ದಾಂಪತ್ಯಕ್ಕೆ ಕಾಲಿಟ್ಟಿದದಾರೆ.

ಲೋಕಭವನಕ್ಕೆ ಬಾಂಬ್ ಬೆದರಿಕೆ ಸಂದೇಶ: ದುಷ್ಕರ್ಮಿಗಳ ವಿರುದ್ಧ ಕೇಸ್ ದಾಖಲು

ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ

Share. Facebook Twitter LinkedIn WhatsApp Email

Related Posts

ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಪ್ರಕರಣ: ತಾಲ್ಲೂಕು ಕಚೇರಿಗೆ ED ಅಧಿಕಾರಿಗಳು ಭೇಟಿ, ದಾಖಲೆ ಪರಿಶೀಲನೆ

23/01/2026 5:42 PM1 Min Read

ಲೋಕಭವನಕ್ಕೆ ಬಾಂಬ್ ಬೆದರಿಕೆ ಸಂದೇಶ: ದುಷ್ಕರ್ಮಿಗಳ ವಿರುದ್ಧ ಕೇಸ್ ದಾಖಲು

23/01/2026 5:30 PM1 Min Read

ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು

23/01/2026 5:24 PM1 Min Read
Recent News

ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಪ್ರಕರಣ: ತಾಲ್ಲೂಕು ಕಚೇರಿಗೆ ED ಅಧಿಕಾರಿಗಳು ಭೇಟಿ, ದಾಖಲೆ ಪರಿಶೀಲನೆ

23/01/2026 5:42 PM

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ: ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!

23/01/2026 5:36 PM

ಲೋಕಭವನಕ್ಕೆ ಬಾಂಬ್ ಬೆದರಿಕೆ ಸಂದೇಶ: ದುಷ್ಕರ್ಮಿಗಳ ವಿರುದ್ಧ ಕೇಸ್ ದಾಖಲು

23/01/2026 5:30 PM

ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು

23/01/2026 5:24 PM
State News
KARNATAKA

ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಪ್ರಕರಣ: ತಾಲ್ಲೂಕು ಕಚೇರಿಗೆ ED ಅಧಿಕಾರಿಗಳು ಭೇಟಿ, ದಾಖಲೆ ಪರಿಶೀಲನೆ

By kannadanewsnow0923/01/2026 5:42 PM KARNATAKA 1 Min Read

ಮಂಡ್ಯ: ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಮಂಜೂರು ಮಾಡಿರುವಂತ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ನಾಗಮಂಗಲ…

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ: ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!

23/01/2026 5:36 PM

ಲೋಕಭವನಕ್ಕೆ ಬಾಂಬ್ ಬೆದರಿಕೆ ಸಂದೇಶ: ದುಷ್ಕರ್ಮಿಗಳ ವಿರುದ್ಧ ಕೇಸ್ ದಾಖಲು

23/01/2026 5:30 PM

ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು

23/01/2026 5:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.