Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `IPL​ ಕಪ್​’ ಹೊತ್ತು ಬೆಂಗಳೂರಿಗೆ ಬಂದ `RCB’ ಆಟಗಾರರು : ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ | WATCH VIDEO

04/06/2025 3:35 PM

BREAKING: ಬೆಂಗಳೂರಿಗೆ RCB ತಂಡ ಆಗಮನ: ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ ಡಿ.ಕೆ ಶಿವಕುಮಾರ್

04/06/2025 3:31 PM

IPL ಚಾಂಪಿಯನ್ RCBಯಿಂದ ವಿಕ್ಟರಿ ಸಮಾರಂಭ: ಚಿನ್ನಸ್ವಾಮಿ ಸ್ಟೇಡಿಯಂ ಪ್ರವೇಶಕ್ಕೆ ಆನ್ ಲೈನ್ ಟಿಕೆಟ್ ಬಿಡುಗಡೆ

04/06/2025 3:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿಎಂ ಸಿದ್ದರಾಮಯ್ಯ
KARNATAKA

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿಎಂ ಸಿದ್ದರಾಮಯ್ಯ

By kannadanewsnow0903/06/2025 2:53 PM

ಲಕ್ಕುಂಡಿ: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರ್ಕಾರದ ಅವಧಿಯಲ್ಲೇ ರಚನೆಯಾಗಿದೆ. ಚಾಲುಕ್ಯರ ಕಾಲದ ದೇವಸ್ಥಾನ, ಕೋಟೆ ಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು.

ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು.

ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು.

ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು

ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡೋದು ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

BIG NEWS : ನಮ್ಮವರು ಮಿತಿಯಲ್ಲಿ ಇರಬೇಕು : ಕಮಲ್ ಹಾಸನ್ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

BIG NEWS : ಬೆಂಗಳೂರಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ | IPL-2025 ಫೈನಲ್

Share. Facebook Twitter LinkedIn WhatsApp Email

Related Posts

BREAKING : `IPL​ ಕಪ್​’ ಹೊತ್ತು ಬೆಂಗಳೂರಿಗೆ ಬಂದ `RCB’ ಆಟಗಾರರು : ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ | WATCH VIDEO

04/06/2025 3:35 PM1 Min Read

BREAKING: ಬೆಂಗಳೂರಿಗೆ RCB ತಂಡ ಆಗಮನ: ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ ಡಿ.ಕೆ ಶಿವಕುಮಾರ್

04/06/2025 3:31 PM1 Min Read

IPL ಚಾಂಪಿಯನ್ RCBಯಿಂದ ವಿಕ್ಟರಿ ಸಮಾರಂಭ: ಚಿನ್ನಸ್ವಾಮಿ ಸ್ಟೇಡಿಯಂ ಪ್ರವೇಶಕ್ಕೆ ಆನ್ ಲೈನ್ ಟಿಕೆಟ್ ಬಿಡುಗಡೆ

04/06/2025 3:25 PM1 Min Read
Recent News

BREAKING : `IPL​ ಕಪ್​’ ಹೊತ್ತು ಬೆಂಗಳೂರಿಗೆ ಬಂದ `RCB’ ಆಟಗಾರರು : ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ | WATCH VIDEO

04/06/2025 3:35 PM

BREAKING: ಬೆಂಗಳೂರಿಗೆ RCB ತಂಡ ಆಗಮನ: ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ ಡಿ.ಕೆ ಶಿವಕುಮಾರ್

04/06/2025 3:31 PM

IPL ಚಾಂಪಿಯನ್ RCBಯಿಂದ ವಿಕ್ಟರಿ ಸಮಾರಂಭ: ಚಿನ್ನಸ್ವಾಮಿ ಸ್ಟೇಡಿಯಂ ಪ್ರವೇಶಕ್ಕೆ ಆನ್ ಲೈನ್ ಟಿಕೆಟ್ ಬಿಡುಗಡೆ

04/06/2025 3:25 PM

ಈ ಮರದ ಬೇರಿಗೆ ಬಟ್ಟೆಯನ್ನು ಸುತ್ತಿ ಮನೆಯೊಳಗೆ ಇರಿಸಿ. ನಿಮ್ಮ ಮನೆಗೆ ಹಣದ ಹರಿವು ಹೆಚ್ಚಾಗುತ್ತದೆ

04/06/2025 3:21 PM
State News
KARNATAKA

BREAKING : `IPL​ ಕಪ್​’ ಹೊತ್ತು ಬೆಂಗಳೂರಿಗೆ ಬಂದ `RCB’ ಆಟಗಾರರು : ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮ | WATCH VIDEO

By kannadanewsnow5704/06/2025 3:35 PM KARNATAKA 1 Min Read

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು…

BREAKING: ಬೆಂಗಳೂರಿಗೆ RCB ತಂಡ ಆಗಮನ: ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ ಡಿ.ಕೆ ಶಿವಕುಮಾರ್

04/06/2025 3:31 PM

IPL ಚಾಂಪಿಯನ್ RCBಯಿಂದ ವಿಕ್ಟರಿ ಸಮಾರಂಭ: ಚಿನ್ನಸ್ವಾಮಿ ಸ್ಟೇಡಿಯಂ ಪ್ರವೇಶಕ್ಕೆ ಆನ್ ಲೈನ್ ಟಿಕೆಟ್ ಬಿಡುಗಡೆ

04/06/2025 3:25 PM

ಈ ಮರದ ಬೇರಿಗೆ ಬಟ್ಟೆಯನ್ನು ಸುತ್ತಿ ಮನೆಯೊಳಗೆ ಇರಿಸಿ. ನಿಮ್ಮ ಮನೆಗೆ ಹಣದ ಹರಿವು ಹೆಚ್ಚಾಗುತ್ತದೆ

04/06/2025 3:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.