BREAKING NEWS: ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ ರದ್ದು

ಬೆಂಗಳೂರು: ನಿನ್ನೆ ರಾಜ್ಯ ಸರ್ಕಾರದಿಂದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ಆದೇಶಿಸಲಾಗಿತ್ತು. ಆದ್ರೇ.. ಇಂದು ಈ ಆದೇಶವನ್ನು ರದ್ದು ಮಾಡಿಲಾಗಿದೆ. ಈ ಮೂಲಕ ಆನಂದ್ ಸಿಂಗ್ ಗೆ ಬಿಗ್ ಶಾಕ್ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿದ್ದಂತ ಆನಂದ್ ಸಿಂಗ್ ಬದಲಾವಣೆ ಮಾಡಿ, ವಿಜಯನಗರ ಜಿಲ್ಲೆಗೆ ನೇಮಿಸಿ ನಿನ್ನೆ ಆದೇಶ ಹೊರಡಿಸಲಾಗಿತ್ತು. ಕೊಪ್ಪಳ ಜಿಲ್ಲೆಗೆ ಶಶಿಕಲಾ ಜೊಲ್ಲೆ ನೇಮಿಸಲಾಗಿತ್ತು. BIG NEWS: … Continue reading BREAKING NEWS: ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ ರದ್ದು