BREAKING NEWS: ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ ರದ್ದು
ಬೆಂಗಳೂರು: ನಿನ್ನೆ ರಾಜ್ಯ ಸರ್ಕಾರದಿಂದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ಆದೇಶಿಸಲಾಗಿತ್ತು. ಆದ್ರೇ.. ಇಂದು ಈ ಆದೇಶವನ್ನು ರದ್ದು ಮಾಡಿಲಾಗಿದೆ. ಈ ಮೂಲಕ ಆನಂದ್ ಸಿಂಗ್ ಗೆ ಬಿಗ್ ಶಾಕ್ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿದ್ದಂತ ಆನಂದ್ ಸಿಂಗ್ ಬದಲಾವಣೆ ಮಾಡಿ, ವಿಜಯನಗರ ಜಿಲ್ಲೆಗೆ ನೇಮಿಸಿ ನಿನ್ನೆ ಆದೇಶ ಹೊರಡಿಸಲಾಗಿತ್ತು. ಕೊಪ್ಪಳ ಜಿಲ್ಲೆಗೆ ಶಶಿಕಲಾ ಜೊಲ್ಲೆ ನೇಮಿಸಲಾಗಿತ್ತು. BIG NEWS: … Continue reading BREAKING NEWS: ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ ರದ್ದು
Copy and paste this URL into your WordPress site to embed
Copy and paste this code into your site to embed