Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM

Lokayukta Raid | ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

15/05/2025 8:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಹಿತಕರ ಘಟನೆಗಳ ಆದರೆ ಅನಂತ್ ಕುಮಾರ್ ಹೆಗಡೆಯೇ ಜವಾಬ್ದಾರಿ : ಗೃಹ ಸಚಿವರ ಹೇಳಿಕೆಗೆ ಯತ್ನಾಳ್ ತಿರುಗೇಟು
KARNATAKA

ಅಹಿತಕರ ಘಟನೆಗಳ ಆದರೆ ಅನಂತ್ ಕುಮಾರ್ ಹೆಗಡೆಯೇ ಜವಾಬ್ದಾರಿ : ಗೃಹ ಸಚಿವರ ಹೇಳಿಕೆಗೆ ಯತ್ನಾಳ್ ತಿರುಗೇಟು

By kannadanewsnow0514/01/2024 7:47 AM

ಬೆಂಗಳೂರು : ರಾಜ್ಯದಲ್ಲಿರುವ ಪ್ರತಿಯೊಂದು ಮಸೀದಿಗಳನ್ನು ಕೆಡವಿ ದೇವಸ್ಥಾನ ನಿರ್ಮಾಣ ಮಾಡುತ್ತೇವೆ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಯಿಂದ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಅವರೇ ಜವಾಬ್ದಾರಿಯಾಗಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರ ಹೇಳಿಕೆಗೆ ಇದೀಗ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.

ಟ್ವೀಟ್ ನಲ್ಲಿ ಈ ಕುರಿತು ಯತ್ನಾಳ್ ಅವರು ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದು, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಕೋಮು ಗಲಭೆಗೆ ಜವಾಬ್ದಾರರಾದ ‘ಬಾಂಧವರನ್ನು’ ಜೈಲಿಂದ ಖುಲಾಸೆಗೊಳಿಸುವುದರಿಂದ ಆಗುವ ಕಾನೂನು ಸುವ್ಯವಸ್ಥೆಯ ಸಮಸ್ಯೆಗೆ ಗೃಹ ಮಂತ್ರಿಗಳು ಜವಾಬ್ದಾರಿ/ಉತ್ತರದಾಯಿಗಳಾದರೆ ಹೆಗ್ಡೆ ಅವರು ಸಹ ಒಬ್ಬ ಜವಾಬ್ದಾರಿಯುತ ಸಂಸದರಾಗಿ, ರಾಷ್ಟ್ರ ಪ್ರೇಮಿಗಳಾಗಿ ತಮ್ಮ ಮಾತುಗಳಿಗೆ ಉತ್ತರದಾಯಿಗಳಾಗುತ್ತಾರೆ ಗೃಹ ಸಚಿವರೇ

ಗೃಹ ಸಚಿವರು ಹೇಳಿದ್ದೇನು?

ರಾಜ್ಯದ ಒಬ್ಬ ಸಂಸದರಾಗಿರುವ ಹಾಗೂ ಕೇಂದ್ರ ಸರ್ಕಾರ ಮಾಜಿ ಸಚಿವರೂ ಆಗಿರುವ ಅನಂತ ಕುಮಾರ್ ಹೆಗಡೆ ಅವರು ಅವಹೇಳನಕಾರಿಯಾಗಿ, ಬೇರೆಯವರ ಬಗ್ಗೆ ಹೀಯಾಳಿಸಿ, ಅಸಂಬದ್ಧವಾಗಿ ಹಾಗೂ ಪ್ರಚೋದನಕಾರಿಯಾಗಿ ಮಾತನಾಡುವುದನ್ನು ಪೊಲೀಸ್‌ ಇಲಾಖೆ ಕಾನೂನು ರೀತಿಯಲ್ಲಿ ನೋಡಿ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಅಹಿತಕರ ಘಟನೆಗಳು ನಡೆದರೆ ಅವರೇ ನೇರ ಜವಾಬ್ದಾರಿ ಆಗುತ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಕಾರಿ ಹೇಳಿಕೆ ವಿಚಾರದ ಕುರಿತು ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಕಾಪಾಡಬೇಕಾದ ಜವಾಬ್ದಾರಿ ನಮ್ಮದು. ಯಾರೇ ಆದರೂ ವೈಯಕ್ತಿಕವಾಗಿ ಏನಾದರೂ ಮಾತನಾಡಿ. ಆದರೆ, ಸಮಾಜದ ಶಾಂತಿ ಕದಡುವಂತಹ ಕೆಲಸ ಮಾಡಬಾರದು. ಪೊಲೀಸ್‌ ಇಲಾಖೆಯ ಕಾರ್ಯ ಅವರಿಗೆ ಗೊತ್ತಿದೆ. ಮುಖ್ಯಮಂತ್ರಿ ಹಾಗೂ ಇತರೆ ಸರ್ಕಾರದ ಜವಾಬ್ದಾರಿಯುತ ವ್ಯಕ್ತಿಗಳ ಬಗ್ಗೆ ಹಗುರವಾಗಿ ಮಾತನಾಡುವುದು ಅವರ ಸಂಸ್ಕೃತಿಯಾಗಿರುತ್ತದೆ. ಚುನಾವಣೆ ಹತ್ತಿರ ಬಂದಿದ್ದರಿಂದ ಇಂತಹ ಹೇಳಿಕೆಗಳನ್ನು ನಿಡುತ್ತಿದ್ದಾರೆ ಎಂದು ಕಿಡಿಕಾರಿದರು.

Share. Facebook Twitter LinkedIn WhatsApp Email

Related Posts

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM2 Mins Read

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM1 Min Read

Lokayukta Raid | ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

15/05/2025 8:12 AM1 Min Read
Recent News

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM

Lokayukta Raid | ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

15/05/2025 8:12 AM

ಇಂದು ಸುಪ್ರೀಂ ಕೋರ್ಟ್ ನಲ್ಲಿ ‘ವಕ್ಫ್ ತಿದ್ದುಪಡಿ ಕಾಯ್ದೆಯ’ ಸಾಂವಿಧಾನಿಕತೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ | Waqf bill

15/05/2025 8:12 AM
State News
KARNATAKA

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

By kannadanewsnow0715/05/2025 8:16 AM KARNATAKA 2 Mins Read

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 35 ನೇ ವಾರ್ಷಿಕ ಘಟಿಕೋತ್ಸವ ಮೇ/ಜೂನ್-2025 ರ ಮಾಹೆಯಲ್ಲಿ ಜರುಗಲಿದ್ದು ಅರ್ಹ ಅಭ್ಯರ್ಥಿಗಳಿಗೆ ಪದವಿ ಪ್ರದಾನ…

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM

Lokayukta Raid | ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

15/05/2025 8:12 AM

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

15/05/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.