ಅನಂತ್‌ ಕುಮಾರ್‌ ಹೆಗ್ಡೆಗೆ ಬಿಗ್‌ ಶಾಕ್‌: ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್‌ ಮಿಸ್‌?

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ತನ್ನ ಎರಡನೇ ಸಭೆಯನ್ನು ನಡೆಸಿದೆ. ಗುಜರಾತ್, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ಚಂಡೀಗಢದ 99 ಸ್ಥಾನಗಳ ಬಗ್ಗೆ ಚರ್ಚಿಸಲಾಯಿತು. ಮೂಲಗಳ ಪ್ರಕಾರ, ಭಾರತದ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಹೇಳಿಕೆ ನೀಡಿದ ವಿವಾದದ ಮಧ್ಯೆ ಉತ್ತರ ಕನ್ನಡ ಕ್ಷೇತ್ರದಿಂದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷ ಕೈಬಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮೈಸೂರಿನಿಂದ … Continue reading ಅನಂತ್‌ ಕುಮಾರ್‌ ಹೆಗ್ಡೆಗೆ ಬಿಗ್‌ ಶಾಕ್‌: ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್‌ ಮಿಸ್‌?