ಸಂವಿಧಾನ ಕುರಿತಾದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿವಾದ: ಬಿಜೆಪಿಯಿಂದ ಮಹತ್ವದ ಹೇಳಿಕೆ ಬಿಡುಗಡೆ!

ಬೆಂಗಳೂರು: ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತದ ಅಗತ್ಯ ಇದೆ ಆಂತ ಹೇಳುವುದರ ಮೂಲಕ ಹೊಸ ವಿವಾದ ಹುಟ್ಟುಹಾಕಿರುವ ಸಂಸದ ಅನಂತ್‌ ಕುಮಾರ್ ಹೇಳಿಕೆಗೆ ಬಿಜೆಪಿ ಮಹತ್ವದ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿಗೆ ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ. ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತದ ಅಗತ್ಯವಿದೆ. ೀ ನಿಟ್ಟಿನಲ್ಲಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಅವರು ಹೇಳಿದ್ದರು. ಇದಕ್ಕೇ ರಾಜ್ಯ ಬಿಜೆಪಿಯಿಂದಲೇ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಎಕ್ಸ್ … Continue reading ಸಂವಿಧಾನ ಕುರಿತಾದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿವಾದ: ಬಿಜೆಪಿಯಿಂದ ಮಹತ್ವದ ಹೇಳಿಕೆ ಬಿಡುಗಡೆ!