‘ಸಂಸದ ಅನಂತಕುಮಾರ್ ಹೆಗಡೆ’ ಅವರ ಹೇಳಿಕೆ ವೈಯಕ್ತಿಕ ವಿಚಾರ- MLC ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಅವರ ವೈಯಕ್ತಿಕ ವಿಚಾರವೇ ಹೊರತು ಪಕ್ಷದ ವಿಚಾರ ಅಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಯಾವತ್ತೂ ಕೂಡ ಬಾಬಾ ಸಾಹೇಬ ಅಂಬೇಡ್ಕರರ ತತ್ವ, ಸಿದ್ಧಾಂತಗಳ ಜೊತೆ ಇದೆ. ನಮ್ಮ ದೇಶದಲ್ಲಿರುವ ಪ್ರತಿಯೊಬ್ಬರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬ ನಿಟ್ಟಿನಲ್ಲಿ ನಾವು … Continue reading ‘ಸಂಸದ ಅನಂತಕುಮಾರ್ ಹೆಗಡೆ’ ಅವರ ಹೇಳಿಕೆ ವೈಯಕ್ತಿಕ ವಿಚಾರ- MLC ಛಲವಾದಿ ನಾರಾಯಣಸ್ವಾಮಿ