Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏರ್ ಇಂಡಿಯಾ ದುರಂತ ಸಂತ್ರಸ್ತರ ಡಿಎನ್ಎ ಪ್ರೊಫೈಲಿಂಗ್ ಇಂದು ಅಂತ್ಯ

17/06/2025 6:46 AM

ಪಾಕಿಸ್ತಾನಕ್ಕಿಂತ ಭಾರತದಲ್ಲಿ ಹೆಚ್ಚು ಅಣ್ವಸ್ತ್ರಗಳಿವೆ: SIPRI ವರದಿ

17/06/2025 6:42 AM

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

17/06/2025 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕರ್ನಾಟಕ ಅರಣ್ಯ ಇಲಾಖೆ’ಯ ‘ಆಪ್’ ಕಾರ್ಯಾಚರಣೆ ವೀಕ್ಷಿಸಿದ ‘ಆಂಧ್ರ ಡಿಸಿಎಂ ಪವನ್ ಕಲ್ಯಾಣ್’
KARNATAKA

‘ಕರ್ನಾಟಕ ಅರಣ್ಯ ಇಲಾಖೆ’ಯ ‘ಆಪ್’ ಕಾರ್ಯಾಚರಣೆ ವೀಕ್ಷಿಸಿದ ‘ಆಂಧ್ರ ಡಿಸಿಎಂ ಪವನ್ ಕಲ್ಯಾಣ್’

By kannadanewsnow0908/08/2024 9:23 PM

ಬೆಂಗಳೂರು : ಕಾಳ್ಗಿಚ್ಚು ಎಚ್ಚರಿಕೆ, ಗಸ್ತುಪಡೆ ಎಚ್ಚರಿಕೆ, ಅರಣ್ಯ ಹೊದಿಕೆ ಬದಲಾವಣೆ ಎಚ್ಚರಿಕೆ ಆಪ್, ಇ-ಎಫ್.ಐ.ಆರ್ ಸೇರಿದಂತೆ ಅರಣ್ಯ ಮತ್ತು ವೃಕ್ಷ ಸಂಪತ್ತಿನ ಸಂರಕ್ಷಣೆಗಾಗಿ ಕರ್ನಾಟಕ ಅರಣ್ಯ ಇಲಾಖೆ ಐಸಿಟಿ ವಿಭಾಗ ಸಿದ್ಧಪಡಿಸಿರುವ ವಿವಿಧ ಆನ್ವಯಿಕ (ಆಪ್)ಗಳ ಬಗ್ಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪ್ರಶಂಸೆ ವ್ಯಕ್ತಪಡಿಸಿದರು.

ಅರಣ್ಯ ಭವನಕ್ಕಿಂದು ಭೇಟಿ ನೀಡಿ ಅರಣ್ಯ ಇಲಾಖೆ ಇಸ್ರೋ ಸಹಯೋಗದಲ್ಲಿ ರೂಪಿಸಿರುವ ವಿವಿಧ ಆಪ್ ಗಳ ಪ್ರಾತ್ಯಕ್ಷಿಕೆ ವೀಕ್ಷಿಸಿ, ಮಾಹಿತಿ ಪಡೆದ ಅವರು ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಬಳಿಕ ಅರಣ್ಯ ಸಂರಕ್ಷಣೆಗೆ ನೀಡಿರುವ ಆದ್ಯತೆ ಮತ್ತು ತೋರುತ್ತಿರುವ ಕಾಳಜಿಗೆ ಪ್ರಶಂಸೆ ವ್ಯಕ್ತಪಡಿಸಿದರು.

2023-24ನ ಸಾಲಿನಲ್ಲಿ 5 ಕೋಟಿ 48 ಲಕ್ಷ ಸಸಿಗಳನ್ನು ನೆಟ್ಟು, ಅವುಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಜಿಯೋ ಟ್ಯಾಗ್ ಮಾಡಿ, ಆಡಿಟ್ ಮಾಡಿಸುತ್ತಿರುವ ಕರ್ನಾಟಕದ ಕ್ರಮ ಎಲ್ಲ ರಾಜ್ಯಗಳಿಗೂ ಅನುಕರಣೀಯ ಎಂದು ಅಭಿಪ್ರಾಯಪಟ್ಟರು.

ಈ ಎಲ್ಲ ತಂತ್ರಾಂಶಗಳ ಬಗ್ಗೆ ತಮ್ಮ ಅಧಿಕಾರಿಗಳಿಗೂ ತರಬೇತಿ ನೀಡುವಂತೆ ಮತ್ತು ತಂತ್ರಾಂಶ ಪೂರೈಸುವಂತೆ ಪವನ್ ಕಲ್ಯಾಣ್ ಮನವಿ ಮಾಡಿದರು.

ಈ ಮನವಿಗೆ ಸ್ಪಂದಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳು ಬೇರೆ ಬೇರೆ ಆದರೂ, ನಾವೆಲ್ಲರೂ ಭಾರತೀಯರೇ ಆಗಿದ್ದೇವೆ.  ಯಾವುದೇ ರಾಜ್ಯದಲ್ಲಿ ತಾಪಮಾನ ಏರಿಕೆ ಆದರೂ ಅದು ಮತ್ತೊಂದು ರಾಜ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಆಂಧ್ರದಲ್ಲಿನ ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಅಗತ್ಯ ತರಬೇತಿ, ತಂತ್ರಾಂಶ ಒದಗಿಸುವ ಭರವಸೆ ನೀಡಿದರು.

ಸಭೆಯಲ್ಲಿ ಆಂಧ್ರಪ್ರದೇಶ ಮತ್ತು ಕರ್ನಾಟಕ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.

ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಲ್ಲಿ ಲಾರಿ ಚಾಲಕರ ಡಿಎಲ್ ಪರಿಶೀಲಿಸಲು ‘RTO’ಗಳಿಗೆ ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ

‘ಬಿಜೆಪಿ ಹೋರಾಟ’ಕ್ಕೆ ಪರಿಶಿಷ್ಟ ಸಮುದಾಯಗಳ ಮುಖಂಡರ ಬೆಂಬಲ: MLC ಛಲವಾದಿ ನಾರಾಯಣಸ್ವಾಮಿ

Share. Facebook Twitter LinkedIn WhatsApp Email

Related Posts

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

17/06/2025 6:41 AM2 Mins Read

GOOD NEWS : ರಾಜ್ಯ ಸರ್ಕಾರದಿಂದ ‘ಯುವನಿಧಿ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್.!

17/06/2025 6:40 AM1 Min Read

BIG NEWS : ವಿದ್ಯಾರ್ಥಿಗಳೇ ಗಮನಿಸಿ : `ಪ್ರಥಮ ಪಿಯುಸಿ’ ಪ್ರವೇಶಾತಿಗೆ ಜೂ.21 ಕೊನೆಯ ದಿನ.!

17/06/2025 6:36 AM1 Min Read
Recent News

ಏರ್ ಇಂಡಿಯಾ ದುರಂತ ಸಂತ್ರಸ್ತರ ಡಿಎನ್ಎ ಪ್ರೊಫೈಲಿಂಗ್ ಇಂದು ಅಂತ್ಯ

17/06/2025 6:46 AM

ಪಾಕಿಸ್ತಾನಕ್ಕಿಂತ ಭಾರತದಲ್ಲಿ ಹೆಚ್ಚು ಅಣ್ವಸ್ತ್ರಗಳಿವೆ: SIPRI ವರದಿ

17/06/2025 6:42 AM

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

17/06/2025 6:41 AM

GOOD NEWS : ರಾಜ್ಯ ಸರ್ಕಾರದಿಂದ ‘ಯುವನಿಧಿ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್.!

17/06/2025 6:40 AM
State News
KARNATAKA

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

By kannadanewsnow5717/06/2025 6:41 AM KARNATAKA 2 Mins Read

ಬೆಂಗಳೂರು : 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವ…

GOOD NEWS : ರಾಜ್ಯ ಸರ್ಕಾರದಿಂದ ‘ಯುವನಿಧಿ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್.!

17/06/2025 6:40 AM

BIG NEWS : ವಿದ್ಯಾರ್ಥಿಗಳೇ ಗಮನಿಸಿ : `ಪ್ರಥಮ ಪಿಯುಸಿ’ ಪ್ರವೇಶಾತಿಗೆ ಜೂ.21 ಕೊನೆಯ ದಿನ.!

17/06/2025 6:36 AM

ಬೆಂಗಳೂರು ಜನತೆ ಗಮನಕ್ಕೆ : ಜೂ.19ರಂದು `ಕಾವೇರಿ ನೀರು ಪೂರೈಕೆ’ಯಲ್ಲಿ ವ್ಯತ್ಯಯ

17/06/2025 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.