Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

₹1 ಕೋಟಿ ವಿಮಾ ಹಣಕ್ಕಾಗಿ ತನ್ನದೇ ‘ಸಾವಿನ’ ನಾಟಕ: ಇನ್ನೊಬ್ಬ ವ್ಯಕ್ತಿಯ ಕೊಲೆ ಮಾಡಿದ ಕಿರಾತಕ !

16/12/2025 9:52 AM

ಗಮನಿಸಿ : ನಾಟಿ ಕೋಳಿ Vs ಫಾರ್ಮ್ ಕೋಳಿ : ಆರೋಗ್ಯಕ್ಕೆ ಯಾವುದರ ಮಾಂಸ ಉತ್ತಮ ಗೊತ್ತಾ?

16/12/2025 9:52 AM

SHOCKING : ವಿಚಿತ್ರ ಘಟನೆ : ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡ ಯುವಕ.!

16/12/2025 9:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು KSRTC ಕೇಂದ್ರ ಕಚೇರಿಗೆ ಆಂಧ್ರಪ್ರದೇಶದ ಸಚಿವರ ದಂಡೇ ಭೇಟಿ: ‘ಶಕ್ತಿ ಯೋಜನೆ’ ಬಗ್ಗೆ ಮಾಹಿತಿ ಪಡೆ ಟೀಂ
KARNATAKA

ಇಂದು KSRTC ಕೇಂದ್ರ ಕಚೇರಿಗೆ ಆಂಧ್ರಪ್ರದೇಶದ ಸಚಿವರ ದಂಡೇ ಭೇಟಿ: ‘ಶಕ್ತಿ ಯೋಜನೆ’ ಬಗ್ಗೆ ಮಾಹಿತಿ ಪಡೆ ಟೀಂ

By kannadanewsnow0903/01/2025 8:27 PM

ಬೆಂಗಳೂರು: ಇಂದು ಬೆಂಗಳೂರಿನ ಕೆ ಎಸ್ ಆರ್ ಟಿಸಿ ಕೇಂದ್ರ ಕಚೇರಿಗೆ ಆಂಧ್ರ ಪ್ರದೇಶ ಸರ್ಕಾರದ ಸಚಿವರ ದಂಡೇ ಭೇಟಿ ನೀಡಿದೆ. ಕಚೇರಿಯಲ್ಲಿ ಸಭೆ ನಡೆಸಿ, ಕರ್ನಾಟಕದಲ್ಲಿ ಜಾರಿಯಲ್ಲಿರುವಂತ ಶಕ್ತಿ ಯೋಜನೆಯ ಬಗ್ಗೆ ಚರ್ಚಿಸಿ, ಮಾಹಿತಿಯನ್ನು ಪಡೆದಿದೆ.

ಇಂದು ಆಂಧ್ರಪ್ರದೇಶ ಸರ್ಕಾರದ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಸಾರಿಗೆ, ಯುವಜನ & ಕ್ರೀಡಾ ಸಚಿವರು, ಅನಿತಾ ವಂಗಲಪುಡಿ, ಗೃಹ ಹಾಗೂ ವಿಪತ್ತು ನಿರ್ವಹಣೆ ಸಚಿವರು, ಗುಮ್ಮಿಡಿ ಸಂಧ್ಯಾರಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು, ಪ್ರಧಾನ ಕಾರ್ಯದರ್ಶಿಗಳು, ಸಾರಿಗೆ, ರಸ್ತೆ ಮತ್ತು ಕಟ್ಟಡ, ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಹಾಗೂ ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡವು ಕರಾರಸಾ ನಿಗಮದ, ಕೇಂದ್ರ ಕಛೇರಿಗೆ ಭೇಟಿ ನೀಡಿದರು.

ಕೆ ಎಸ್ ಆರ್ ಟಿಸಿ ನಿಗಮದಲ್ಲಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರು, ಸರ್ಕಾರದ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ಅವರಿಂದ “ಶಕ್ತಿ ಯೋಜನೆ” ಯ ಕುರಿತು ವಿವರವಾಗಿ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಮುಂದುವರೆದು, ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ತಂಡವು ಐರಾವತ ಕ್ಲಬ್ ಕಾಸ್ 2.0, ಐರಾವತ ಕ್ಲಬ್ ಕಾಸ್, ಅಂಬಾರಿ ಡ್ರೀಮ್ ಕ್ಲಾಸ್, ಪಲ್ಲಕ್ಕಿ, ಅಂಬಾರಿ ಉತ್ಸವ, ಫ್ಲೈ ಬಸ್, ನಗರ ಸಾರಿಗೆ, ರಾಜಹಂಸ ಹಾಗೂ ಅಶ್ವಮೇಧ ವಾಹನಗಳನ್ನು ವೀಕ್ಷಿಸಿದರು. ಘಟಕಗಳ ನಿರ್ವಹಣೆ, ವಾಹನಗಳಿಗೆ ನೀಡಿರುವ ಬ್ರಾಂಡಿಗ್ ಹಾಗೂ ವಾಹನಗಳ ಪುನಶ್ಚೇತನ ಕಾರ್ಯದ ಕುರಿತು ಮುಕ್ತಕಂಠದಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಶಾಂತಿನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಯ ಉಚಿತ ಪ್ರಯಾಣದ ಕುರಿತು ಮಹಿಳಾ ಪ್ರಯಾಣಿಕರಿಂದ ಅನುಭವ ಪಡೆದುಕೊಂಡರು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಬೆಂ.ಮ.ಸಾ. ಸಂಸ್ಥೆ, ಹಾಗೂ ಮಾನ್ಯ ನಿರ್ದೇಶಕರು (ಸಿ ಮತ್ತು ಜಾ) ಹಾಗೂ ಎ.ಪಿ.ಎಸ್.ಆರ್.ಟಿ.ಸಿ. ಹಾಗೂ ಕರಾರಸಾ ನಿಗಮದ ಅಧಿಕಾರಿಗಳು ಉಪಸ್ಥಿತಿರಿದ್ದರು.

ಪತ್ರಿಕಾ ಕಚೇರಿಗಳಲ್ಲಿ ‘ಇಂಟರ್ನ್‌ಷಿಪ್‌’ ಯೋಜನೆ: ‘ಮಹಿಳಾ ಅಭ್ಯರ್ಥಿ’ಗಳಿಂದ ಅರ್ಜಿ ಆಹ್ವಾನ

ರಾಜ್ಯದ ವಿವಿಗಳಲ್ಲಿ ಸೂಕ್ತ ನೇಮಕಾತಿ ಮಾಡಿಕೊಳ್ಳದೆ ಉನ್ನತ ಶಿಕ್ಷಣ ಸಂಪೂರ್ಣ ನಿರ್ಲಕ್ಷ್ಯ: ಮುಖ್ಯಮಂತ್ರಿ ಚಂದ್ರು

Share. Facebook Twitter LinkedIn WhatsApp Email

Related Posts

ಗಮನಿಸಿ : ನಾಟಿ ಕೋಳಿ Vs ಫಾರ್ಮ್ ಕೋಳಿ : ಆರೋಗ್ಯಕ್ಕೆ ಯಾವುದರ ಮಾಂಸ ಉತ್ತಮ ಗೊತ್ತಾ?

16/12/2025 9:52 AM3 Mins Read

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

16/12/2025 9:34 AM1 Min Read

ALERT : ನ್ಯೂಸ್ ಪೇಪರ್ ಗಳಲ್ಲಿ ಬಜ್ಜಿ, ವಡೆ ತಿನ್ನುವವರೇ ಎಚ್ಚರ : `ಕ್ಯಾನ್ಸರ್’ ಕಾಯಿಲೆ ಬರಬಹುದು ಹುಷಾರ್.!

16/12/2025 8:58 AM2 Mins Read
Recent News

₹1 ಕೋಟಿ ವಿಮಾ ಹಣಕ್ಕಾಗಿ ತನ್ನದೇ ‘ಸಾವಿನ’ ನಾಟಕ: ಇನ್ನೊಬ್ಬ ವ್ಯಕ್ತಿಯ ಕೊಲೆ ಮಾಡಿದ ಕಿರಾತಕ !

16/12/2025 9:52 AM

ಗಮನಿಸಿ : ನಾಟಿ ಕೋಳಿ Vs ಫಾರ್ಮ್ ಕೋಳಿ : ಆರೋಗ್ಯಕ್ಕೆ ಯಾವುದರ ಮಾಂಸ ಉತ್ತಮ ಗೊತ್ತಾ?

16/12/2025 9:52 AM

SHOCKING : ವಿಚಿತ್ರ ಘಟನೆ : ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡ ಯುವಕ.!

16/12/2025 9:46 AM

600 ಬಿಲಿಯನ್‌ ಡಾಲರ್‌ ತಲುಪಿದ ಎಲಾನ್‌ ಮಸ್ಕ್‌ ಆಸ್ತಿ, ಟೆಸ್ಲಾ ಮಾಲೀಕನ ಐತಿಹಾಸಿಕ ಸಾಧನೆ | Elon Musk

16/12/2025 9:35 AM
State News
KARNATAKA

ಗಮನಿಸಿ : ನಾಟಿ ಕೋಳಿ Vs ಫಾರ್ಮ್ ಕೋಳಿ : ಆರೋಗ್ಯಕ್ಕೆ ಯಾವುದರ ಮಾಂಸ ಉತ್ತಮ ಗೊತ್ತಾ?

By kannadanewsnow5716/12/2025 9:52 AM KARNATAKA 3 Mins Read

ಭಾನುವಾರ ಬಂತೆಂದರೆ, ಮಾಂಸಾಹಾರಿಗಳು ಏನು ತಿನ್ನಬೇಕೆಂದು ಕಾತುರದಿಂದ ಕಾಯುತ್ತಾರೆ. ಅದರ ಭಾಗವಾಗಿ, ಅವರು ಕೋಳಿ, ಮಟನ್, ಮೀನು ಮತ್ತು ಸೀಗಡಿಗಳನ್ನು…

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ |Lokayukta Raid

16/12/2025 9:34 AM

ALERT : ನ್ಯೂಸ್ ಪೇಪರ್ ಗಳಲ್ಲಿ ಬಜ್ಜಿ, ವಡೆ ತಿನ್ನುವವರೇ ಎಚ್ಚರ : `ಕ್ಯಾನ್ಸರ್’ ಕಾಯಿಲೆ ಬರಬಹುದು ಹುಷಾರ್.!

16/12/2025 8:58 AM

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,974 ಮಂದಿಯಿಂದ 7.61 ಲಕ್ಷ ದಂಡ ವಸೂಲಿ

16/12/2025 8:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.