BIGG NEWS: ಆಂಧ್ರದ ರೌಡಿಶೀಟರ್‌ ಶಿವಶಂಕರ್‌ ರೆಡ್ಡಿ ಮೇಲೆ ಗುಂಡಿನ ದಾಳಿ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್‌

ಬೆಂಗಳೂರು: ನಗರದಲ್ಲಿ ಆಂಧ್ರದ ರೌಡಿಶೀಟರ್‌ ಶಿವಶಂಕರ್‌ ರೆಡ್ಡಿ ಸೇರಿದಂತೆ ಇಬ್ಬರ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS: ಮಂಗಳೂರಿನಲ್ಲಿ ಕೊರಗಜ್ಜನ ಆದಿಸ್ಥಳಕ್ಕೆ ಕುಟುಂಬ ಸಮೇತ ಶಿವರಾಜ್‌ ಕುಮಾರ್‌ ಭೇಟಿ   ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಶಿವಶಂಕರ್ ರೆಡ್ಡಿ ಮತ್ತು ಡ್ರೈವರ್ ಅಶೋಕ್ ರೆಡ್ಡಿ ಮೇಲೆ ಡಿಸೆಂಬರ್ 8ರಂದು ಗುಂಡಿನ ದಾಳಿ ನಡೆದಿತ್ತು.ಈ ಘಟನೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಆರ್.ಪುರಂ ಠಾಣಾ ಪೊಲೀಸರು, … Continue reading BIGG NEWS: ಆಂಧ್ರದ ರೌಡಿಶೀಟರ್‌ ಶಿವಶಂಕರ್‌ ರೆಡ್ಡಿ ಮೇಲೆ ಗುಂಡಿನ ದಾಳಿ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್‌