BIGG NEWS : ಆಂಧ್ರದ ರೌಡಿಶೀಟರ್ ಮೇಲೆ ಗುಂಡಿನ ದಾಳಿ ಪ್ರಕರಣ : ಮತ್ತೋರ್ವ ಆರೋಪಿ ಕೋರ್ಟ್ ಗೆ ಶರಣು

ಬೆಂಗಳೂರು: ನಗರದಲ್ಲಿ ಆಂಧ್ರದ ರೌಡಿಶೀಟರ್ ಶಿವಶಂಕರ್ ರೆಡ್ಡಿ ಸೇರಿದಂತೆ ಇಬ್ಬರ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ನಾಲ್ಕನೇ ಆರೋಪಿ ಕೋರ್ಟ್ ಗೆ ಶರಣಾಗಿದ್ದಾನೆ. ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಶಿವಶಂಕರ್ ರೆಡ್ಡಿ ಮತ್ತು ಡ್ರೈವರ್ ಅಶೋಕ್ ರೆಡ್ಡಿ ಮೇಲೆ ಡಿಸೆಂಬರ್ 8ರಂದು ಗುಂಡಿನ ದಾಳಿ ನಡೆದಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಆರ್.ಪುರಂ ಠಾಣಾ ಪೊಲೀಸರು, ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚನೆ ಮಾಡಿದ್ದರು. ನಂತರ ಮೂವರು ಆರೋಪಿಗಳನ್ನು … Continue reading BIGG NEWS : ಆಂಧ್ರದ ರೌಡಿಶೀಟರ್ ಮೇಲೆ ಗುಂಡಿನ ದಾಳಿ ಪ್ರಕರಣ : ಮತ್ತೋರ್ವ ಆರೋಪಿ ಕೋರ್ಟ್ ಗೆ ಶರಣು