Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಮಾಜಿಕ ಮಾಧ್ಯಮಗಳಲ್ಲಿ ಸಿಂಥೆಟಿಕ್ ‘AI ವಿಷಯ’ಕ್ಕೆ ಕಡ್ಡಾಯ ‘ಲೇಬಲ್’ಗೆ ಸರ್ಕಾರ ಪ್ರಸ್ತಾವನೆ

23/10/2025 9:04 PM

ಭವಿಷ್ಯದಲ್ಲಿ ‘ಆನೇಕಲ್’ ಭಾಗ ‘GBA ವ್ಯಾಪ್ತಿ’ಗೆ ಸೇರ್ಪಡೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

23/10/2025 8:59 PM

ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರುಗಳ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

23/10/2025 8:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭವಿಷ್ಯದಲ್ಲಿ ‘ಆನೇಕಲ್’ ಭಾಗ ‘GBA ವ್ಯಾಪ್ತಿ’ಗೆ ಸೇರ್ಪಡೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
KARNATAKA

ಭವಿಷ್ಯದಲ್ಲಿ ‘ಆನೇಕಲ್’ ಭಾಗ ‘GBA ವ್ಯಾಪ್ತಿ’ಗೆ ಸೇರ್ಪಡೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

By kannadanewsnow0923/10/2025 8:59 PM

ಆನೇಕಲ್ : ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದರು.

ನಗರ ಪ್ರದಕ್ಷಿಣೆ ಅಂಗವಾಗಿ ಗುರುವಾರ ಆನೇಕಲ್ ನ ಮುತ್ತನಲ್ಲೂರಿಗೆ ಭೇಟಿ ನೀಡಿದ್ದ ಡಿಸಿಎಂ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿದರು.

ಈ ಭಾಗದಲ್ಲಿ ಈಗಿನಿಂದಲೇ ಸಂಚಾರ ದಟ್ಟಣೆ ನಿಯಂತ್ರಣ ಯೋಜನೆ ರೂಪಿಸಬೇಕು. ಏಕೆಂದರೆ ನಗರ ಬೆಳವಣಿಗೆ ಆದ ನಂತರ ಯೋಜನೆ ರೂಪಿಸಲು ಕಷ್ಟವಾಗಲಿದೆ. ಅದಕ್ಕೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.

ಬಯೋಕಾನ್, ಇನ್ಪೋಸಿಸ್ ರಸ್ತೆಯಲ್ಲಿಯೇ ನೀವು ಸಂಚರಿಸಿದ್ದೀರಿ, ಅವರ ಆರೋಪದಂತೆಯೇ ರಸ್ತೆಗುಂಡಿ,‌ ಕಸದ ಸಮಸ್ಯೆ ಕಂಡುಬಂದಿತೇ ಎಂದು ಕೇಳಿದಾಗ, ಬಯೋಕಾನ್ ಸಂಸ್ಥೆಯು ಪಂಚಾಯತಿ ‌ವ್ಯಾಪ್ತಿಯಲ್ಲಿ ಇದೆ. ಬೆಂಗಳೂರು ನಗರ ವ್ಯಾಪ್ತಿ ಹಾಗೂ ಪಂಚಾಯತಿ ವ್ಯಾಪ್ತಿ ಬೇರೆ, ಬೇರೆ. ಈ ಬಗ್ಗೆ ಈಗಾಗಲೇ ಮಾತನಾಡಿದ್ದೇ‌ನೆ. ಈಗ ಏಕೆ ಮತ್ತೆ ಅದರ ಬಗ್ಗೆ ಮಾತು. ನಾನು ಆ‌ ಪ್ರದೇಶವನ್ನ ನೋಡಿಕೊಂಡು ಬಂದಿದ್ದೇನೆ ಎಂದು ಹೇಳಿದರು.

‘ಯತೀಂದ್ರ ಮೇಲೆ ಶಿಸ್ತು ಕ್ರಮ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

ರಾಜ್ಯದಲ್ಲೊಂದು ವಿನೂತನ ಪ್ರತಿಭಟನೆ: ಯೋಜನೆ ವಿರೋಧಿಸಿ ‘ಜಾನುವಾರು’ಗಳ ಮೇಲೆ ಬರವಣಿಗೆ

Share. Facebook Twitter LinkedIn WhatsApp Email

Related Posts

ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರುಗಳ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

23/10/2025 8:57 PM2 Mins Read

‘ಯತೀಂದ್ರ ಮೇಲೆ ಶಿಸ್ತು ಕ್ರಮ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

23/10/2025 8:56 PM1 Min Read

ರಾಜ್ಯದಲ್ಲೊಂದು ವಿನೂತನ ಪ್ರತಿಭಟನೆ: ಯೋಜನೆ ವಿರೋಧಿಸಿ ‘ಜಾನುವಾರು’ಗಳ ಮೇಲೆ ಬರವಣಿಗೆ

23/10/2025 8:33 PM1 Min Read
Recent News

ಸಾಮಾಜಿಕ ಮಾಧ್ಯಮಗಳಲ್ಲಿ ಸಿಂಥೆಟಿಕ್ ‘AI ವಿಷಯ’ಕ್ಕೆ ಕಡ್ಡಾಯ ‘ಲೇಬಲ್’ಗೆ ಸರ್ಕಾರ ಪ್ರಸ್ತಾವನೆ

23/10/2025 9:04 PM

ಭವಿಷ್ಯದಲ್ಲಿ ‘ಆನೇಕಲ್’ ಭಾಗ ‘GBA ವ್ಯಾಪ್ತಿ’ಗೆ ಸೇರ್ಪಡೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

23/10/2025 8:59 PM

ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರುಗಳ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

23/10/2025 8:57 PM

‘ಯತೀಂದ್ರ ಮೇಲೆ ಶಿಸ್ತು ಕ್ರಮ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

23/10/2025 8:56 PM
State News
KARNATAKA

ಭವಿಷ್ಯದಲ್ಲಿ ‘ಆನೇಕಲ್’ ಭಾಗ ‘GBA ವ್ಯಾಪ್ತಿ’ಗೆ ಸೇರ್ಪಡೆ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

By kannadanewsnow0923/10/2025 8:59 PM KARNATAKA 1 Min Read

ಆನೇಕಲ್ : ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ.…

ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರುಗಳ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

23/10/2025 8:57 PM

‘ಯತೀಂದ್ರ ಮೇಲೆ ಶಿಸ್ತು ಕ್ರಮ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

23/10/2025 8:56 PM

ರಾಜ್ಯದಲ್ಲೊಂದು ವಿನೂತನ ಪ್ರತಿಭಟನೆ: ಯೋಜನೆ ವಿರೋಧಿಸಿ ‘ಜಾನುವಾರು’ಗಳ ಮೇಲೆ ಬರವಣಿಗೆ

23/10/2025 8:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.