BREAKING: ಅಂಜಲಿ ಹತ್ಯೆ ಕೇಸ್: ಇಂದು ಸಂಜೆ ಅಥವಾ ನಾಳೆ ‘CID’ಗೆ ಹಸ್ತಾಂತರ- ಡಾ.ಜಿ ಪರಮೇಶ್ವರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧಿಸಿದಂತೆ ತನಿಖೆಯನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯ ವೀರಾಪುರ ಕಾಲೋಜಿನಿಯಲ್ಲಿರುವಂತ ಮೃತ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಭೇಟಿಯಾಗಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ, ತನ್ನ ಮಗಳನ್ನು ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಮನವಿ … Continue reading BREAKING: ಅಂಜಲಿ ಹತ್ಯೆ ಕೇಸ್: ಇಂದು ಸಂಜೆ ಅಥವಾ ನಾಳೆ ‘CID’ಗೆ ಹಸ್ತಾಂತರ- ಡಾ.ಜಿ ಪರಮೇಶ್ವರ್