ಅಂಜಲಿ ಹತ್ಯೆ ಕೇಸ್ ‘CBI’ಗೆ ವಹಿಸುವುದಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಹುಬ್ಬಳ್ಳಿ: ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವುದಿಲ್ಲ. ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಇದೇ ಕಾರಣಕ್ಕಾಗಿ ಅಂಜಲಿ ಹತ್ಯೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಹುಬ್ಬಳ್ಳಿಯ ಮೃತ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಾಂತ್ವಾನ ಹೇಳಿದರು. ಈ ಬಳಿಕ ಮಾತನಾಡಿದಂತ ಅವರು ಅಂಜಲಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಿಲ್ಲ. ಕೆಲವು ಬಾರಿ ನಾವು … Continue reading ಅಂಜಲಿ ಹತ್ಯೆ ಕೇಸ್ ‘CBI’ಗೆ ವಹಿಸುವುದಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ್