‘ಅನ್ನಭಾಗ್ಯ ಯೋಜನೆ’ ಫಲಾನುಭವಿಗಳ ಗಮನಕ್ಕೆ: ನೇರ ನಗದು ವರ್ಗಾವಣೆ ಬದಲು ‘ಅಕ್ಕಿ ವಿತರಣೆ’ ಆರಂಭ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ. ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ … Continue reading ‘ಅನ್ನಭಾಗ್ಯ ಯೋಜನೆ’ ಫಲಾನುಭವಿಗಳ ಗಮನಕ್ಕೆ: ನೇರ ನಗದು ವರ್ಗಾವಣೆ ಬದಲು ‘ಅಕ್ಕಿ ವಿತರಣೆ’ ಆರಂಭ