BREAKING NEWS: ಬೆಳಗಾವಿಯಲ್ಲಿ ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸಿ ಅನ್ನದಾತರ ಪ್ರತಿಭಟನೆ; ರೈತರನ್ನು ವಶಕ್ಕೆ ಪಡೆದ ಪೊಲೀಸರು|Farmers protest

ಬೆಳಗಾವಿ: ಕಬ್ಬಿನ ದರ ಹೆಚ್ಚಿಸುವಂತೆ ಒತ್ತಾಯಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. BIGG BREAKING NEWS : ಮೈಸೂರಿನ 7 ಕಡೆ ಲೋಕಾಯುಕ್ತ ದಾಳಿ: ಜೆಇ‌, ಇನ್ಸ್​ಪೆಕ್ಟರ್​ ಸೇರಿ ಅಧಿಕಾರಿಗಳಿಗೆ ಶಾಕ್​ | Lokayukta raid   ಹುಕ್ಕೇರಿ ತಾಲೂಕಿನ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ರೈತರು ಬಳಿಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಪ್ರತಿಭನಕಾರರು ಪೊಲೀಸರು  ತಡೆಹಿಡಿದಿದ್ದಾರೆ.  ಇದರಿಂದ ಆಕ್ರೋಶಗೊಂಡ … Continue reading BREAKING NEWS: ಬೆಳಗಾವಿಯಲ್ಲಿ ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸಿ ಅನ್ನದಾತರ ಪ್ರತಿಭಟನೆ; ರೈತರನ್ನು ವಶಕ್ಕೆ ಪಡೆದ ಪೊಲೀಸರು|Farmers protest