ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಾಗಿ ಘೋಷಿಸಿ : ಚಾಣಕ್ಯನಿಗೆ ಟಗರು ಸವಾಲ್

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆ ಮಾಡುವ ವಿಚಾರವಾಗಿ ಬಿಜೆಪಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಗ್ಯಾರಂಟಿಗಳ ಬಗ್ಗೆ ವಿರೋಧವಿದ್ದರೆ ಒಂದೇ ಬಾರಿ ನೇರ ಸ್ಪಷ್ಟವಾಗಿ ಹೇಳಲಿ ಎಂದು ಗುಡುಗಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು ಬಿಜೆಪಿ ಆಡಳಿತದ ರಾಜ್ಯಗಳಲ್ಲೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಈ ಮೂಲಕ ಬಿಜೆಪಿಯವರು ತಮ್ಮ ದಮ್ ತಾಕತ್ತು ತೋರಿಸಬೇಕು ಅದನ್ನು ಬಿಟ್ಟು ಆಗಾಗ ಗೊಣಗಾಡಿದರೆ … Continue reading ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಾಗಿ ಘೋಷಿಸಿ : ಚಾಣಕ್ಯನಿಗೆ ಟಗರು ಸವಾಲ್