ಬೆಂಗಳೂರು: ತಾಕತ್ ಇದ್ರೆ ಮುಂದಿನ ಸಿಎಂ ಯಾರು ಎಂದು ಘೋಷಣೆ ಮಾಡಿ ಎಂಬುದಾಗಿ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸವಾಲ್ ಹಾಕಿದ್ದಾರೆ. ಇಂದು ಜೆಡಿಎಸ್ ಕಚೇರಿ ಜೆ.ಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜಣ್ಣ ಕ್ಷಮೆ ಕೇಳ್ತಾರೆ ಅನ್ಕೊಂಡೆ. ಆದರೆ ಇಂದು ಉಲ್ಟಾ ಮಾತಾಡಿದ್ದಾರೆ. ಸಿದ್ದರಾಮಯ್ಯ ಉತ್ಸವ ಹಾಳ್ ಮಾಡಲು ಹೀಗೆ ಮಾತನಾಡಿದ್ರು ಅಂತಾರೆ. ಜನತಾದಳ ಅಸ್ತಿತ್ವದಲ್ಲಿ ಇಲ್ಲ ಅಂತಾರೆ. ಅಂದ್ಮೇಲೆ ಜೆಡಿಎಸ್ ಪಕ್ಷದ ಮೇಲೆ ಯಾಕೆ ಭಯ..? ಎಂದರು. BREAKING NEWS: ಮಹಾರಾಷ್ಟ್ರದ ರಸಾಯನಶಾಸ್ತ್ರಜ್ಞನ ಹತ್ಯೆ ಪ್ರಕರಣ: ಸಿಎಂ ಏಕನಾಥ್ ಶಿಂಧೆಯಿಂದ … Continue reading ತಾಕತ್ ಇದ್ರೆ ಮುಂದಿನ ಸಿಎಂ ಯಾರು ಎಂದು ಘೋಷಣೆ ಮಾಡಿ – ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸವಾಲ್
Copy and paste this URL into your WordPress site to embed
Copy and paste this code into your site to embed