BIGG NEWS : ‘ಪಂಚಮಸಾಲಿ’ ಸಮುದಾಯಕ್ಕೆ 2 ಡಿ ಮೀಸಲಾತಿ ಘೋಷಣೆ : ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು..?

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2 ಡಿ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಕುರಿತು ಸುದ್ದಿಗಾರರಿಗೆ ಕೂಡಲಸಂಗಮ ಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಮೀಸಲಾತಿ ಸಿಕ್ಕಿದೆ ಎಂದು ಹಿಗ್ಗುವುದು ಬೇಡ, ಸಿಕ್ಕಿಲ್ಲ ಎಂದು ಕುಗ್ಗುವುದು ಬೇಡ ಎಂದು ಹೇಳಿದರು. ಸಚಿವ ಸಂಪುಟದ ವರದಿ ಇನ್ನೂ ಕೂಡ ನಮ್ಮ ಕೈಸೇರಿಲ್ಲ. ಸರ್ಕಾರ ಹೊಸ ವರ್ಗಗಳನ್ನು ಮಾಡಿರುವ ಬಗ್ಗೆ ಮತ್ತು … Continue reading BIGG NEWS : ‘ಪಂಚಮಸಾಲಿ’ ಸಮುದಾಯಕ್ಕೆ 2 ಡಿ ಮೀಸಲಾತಿ ಘೋಷಣೆ : ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು..?