Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಉಪ್ಪು’ ನಿಜವಾಗಿಯೂ ನಿಮ್ಮ ಆರೋಗ್ಯದ ಶತ್ರುನಾ.? ಕಟ್ಟುಕಥೆಗಳಲ್ಲ, ಸತ್ಯ ಸಂಗತಿ ತಿಳಿಯಿರಿ!

16/01/2026 5:05 PM

ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

16/01/2026 5:02 PM

BREAKING : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ!

16/01/2026 4:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ರಾಮಲಿಂಗಾ ರೆಡ್ಡಿ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆ: ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ
KARNATAKA

ಸಚಿವ ರಾಮಲಿಂಗಾ ರೆಡ್ಡಿ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆ: ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ

By kannadanewsnow0929/10/2025 5:37 PM

ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಅವರ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆಗೊಂಡಿದೆ. ಅದರಲ್ಲೂ ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿಯನ್ನು ಬರೆದಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಇದುವರೆಗೂ ಯಾವುದೇ ರೀತಿಯ ವಿದ್ಯಾರ್ಥಿ ಪ್ರೋತ್ಸಾಹ ಧನ ಯೋಜನೆ ಜಾರಿಯಲ್ಲಿರಲಿಲ್ಲ.ದಿನಾಂಕ:27.10.2023 ಈ ಬಗ್ಗೆ ಆದೇಶ ಮಾಡಿ ಯೋಜನೆ ಜಾರಿಗೆ ತರಲಾಗಿದೆ ಎಂದಿದ್ದಾರೆ.

ಈ‌‌ ಕೆಳಕಂಡ ಕೋರ್ಸ್ ಗಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ನೀಡಲು ಪ್ರಾರಂಭಿಸಲಾಯಿತು ಎಂದಿದ್ದಾರೆ.

ಪಿ.ಯು.ಸಿ ರೂ.5,000
ಪದವಿ ರೂ.7,000
ಸ್ನಾತಕೋತ್ತರ ಪದವಿ ರೂ.15,000
ಇಂಜಿನಿಯರಿಂಗ್ ರೂ.25,000
ವೈದ್ಯಕೀಯ/ ಡೆಂಟಲ್ ರೂ.50,000
ಇತರೆ ವೈದ್ಯಕೀಯ ರೂ.25,000
ವಿದೇಶ ವ್ಯಾಸಂಗ ರೂ.1,00,000

ಇಲ್ಲಿಯವರೆಗೆ ಪ್ರೋತ್ಸಾಹಧನ 254 ವಿದ್ಯಾರ್ಥಿಗಳಿಗೆ ರೂ.38.38 ಲಕ್ಷ ಪಾವತಿಸಲಾಗಿದ್ದು, ಇನ್ನು 19 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಅರ್ಚಕರ ಮಕ್ಕಳು 230 ,ನೌಕರರ ಮಕ್ಕಳು 24  ಸೇರಿವೆ. ವಿಶೇಷವೆಂದರೆ 5 ವಿದ್ಯಾರ್ಥಿಗಳಿಗೆ ತಲಾ 1 ಲಕ್ಷದಂತೆ 5 ಲಕ್ಷ ವಿದೇಶ ವ್ಯಾಸಂಗಕ್ಕೆ ಮಂಜೂರು ಮಾಡಲಾಗಿದೆ. ಐವರೂ ಕೂಡ ಅರ್ಚಕರ ಮಕ್ಕಳು ಎಂದು ಮಾಹಿತಿ ನೀಡಿದ್ದಾರೆ.

ಮುಂದುವರೆದು, ಮುಜರಾಯಿ ಇಲಾಖೆಯ ಅರ್ಚಕರು/ಸಿಬ್ಬಂದಿಗಳು ಮೃತಪಟ್ಟಲ್ಲಿ ಯಾವುದೇ ಮರಣಾನಂತರ ಉಪಧನದ ವ್ಯವಸ್ಥೆ ಇರಲಿಲ್ಲ. ಈ ಬಗ್ಗೆ ಹೊಸ ಆದೇಶವನ್ನು ದಿನಾಂಕ:27.10.2023 ಹೊರಡಿಸಿ, ಈ ಪ್ರಕರಣಗಳಲ್ಲಿ ಮೃತಾವಲಂಬಿತರ ಕುಟುಂಬಕ್ಕೆ ರೂ.2 ಲಕ್ಷ ಪಾವತಿಸಲು ಕ್ರಮ‌ ತೆಗೆದುಕೊಳ್ಳಲಾಯಿತು.ಅದರಂತೆ ಇಲ್ಲಿಯವರೆಗೆ 28 ಮೃತ ಕುಟುಂಬಗಳಿಗೆ ತಲಾ ರೂ.2 ಲಕ್ಷಗಳಂತೆ ರೂ.56 ಲಕ್ಷಗಳನ್ನು ಪಾವತಿ ಮಾಡಲಾಗಿದೆ. ಜಾತಿ ಜನಗಣತಿ ಸಮೀಕ್ಷೆಯ ಕಾರಣ ಸಿಬ್ಬಂದಿಗಳ ಅಲಭ್ಯತೆಯಿಂದಾಗಿ ಸ್ವೀಕತವಾಗಿರುವ ಉಳಿದ 39 ಅರ್ಜಿಗಳನ್ನು ನವೆಂಬರ್ ಮೊದಲನೇ ವಾರದಲ್ಲಿ ಇತ್ಯರ್ಥಪಡಿಸಿ ಅವಲಂಬಿತರಿಗೆ ಚೆಕ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಭಾರತ್‌ ಗೌರವ್ ಯೋಜನೆ ಅಡಿಯಲ್ಲಿ ಯಾತ್ರಾ ವ್ಯವಸ್ಥೆ:

 ಭಾರತ್‌ ಗೌರವ್ ಯೋಜನೆ ಅಡಿಯಲ್ಲಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಕಾಶೀ-ಗಯಾ-ಆಯೋದ್ಯೆ ದರ್ಶನ, ದಕ್ಷಿಣ ಕೇತ್ರ ಯಾತ್ರೆ, ದ್ವಾರಕಯಾತ್ರೆಗಳಿಗೆ ದಿನಾಂಕ 22.01.2024 ರಿಂದ ಅರ್ಚಕರ ಹಾಗೂ ಅವರ ಕುಟುಂಬದ ಒಬ್ಬರು ಸದಸ್ಯರು ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದ್ದು, ವರ್ಷದಲ್ಲಿ ಒಟ್ಟು 2,400 ಜನರಿಗೆ ಉಚಿತ ಯಾತ್ರೆ ಸೌಲಭ್ಯ ಕಲ್ಪಿಸಲಾಗಿದೆ. ಇದಕ್ಕೆ ವಾರ್ಷಿಕ ರೂ.8.00 ಕೋಟಿ ವೆಚ್ಚವನ್ನು ಭರಿಸಲಾಗಿದೆ.

2004 ರಿಂದ ಸ್ಥಗಿತಕೊಂಡಿದ್ದ ಘಟಿಕೋತ್ಸವವನ್ನು ಪುನಃ ಪ್ರಾರಂಭಿಸಿ‌ ಒಂದೇ ವರ್ಷದಲ್ಲಿ ಅಂದರೆ 2025 ರಲ್ಲಿ ಒಟ್ಟು 4600 ಅರ್ಚಕರುಗಳಿಗೆ ಪ್ರಮಾ‌ಣ ಪತ್ರ ಪ್ರದಾನ ಮಾಡಲಾಗಿದೆ. (ಮೈಸೂರಿನ ಸಮಾರಂಭದಲ್ಲಿ 2000 ಅರ್ಚಕರಿಗೆ, ಬೆಂಗಳೂರಿನಲ್ಲಿ 2600) ಮತ್ತು ಪ್ರಸಕ್ತ ವರ್ಷದ ಪ್ರಮಾಣ ಪತ್ರವನ್ನು ಡಿಸೆಂಬರ್ ನಲ್ಲಿ‌ 1000 ಅರ್ಚಕರಿಗೆ ನೀಡಲಾಗುವುದು.

ಮುಜರಾಯಿ ಇಲಾಖೆ ವ್ಯಾಪ್ತಿಯ ಅರ್ಚಕರು/ ಸಿಬ್ಬಂದಿಗಳ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ನೀಡುವ ಪ್ರಕ್ರಿಯೆ ಮುಂದುವರೆದ ಭಾಗವಾಗಿ ಅರ್ಜಿಗಳನ್ನು ಸ್ವೀಕರಿಸಲು ನವೆಂಬರ್ 1 ರಿಂದ‌ ಡಿಸೆಂಬರ್ 31 , 2025 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಯೋಜನೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕೋರಿದ್ದಾರೆ.

ಕರ್ನಾಟಕದಲ್ಲಿ ‘ಜಿಯೋ’ಗೆ 2.95 ಲಕ್ಷ ಹೊಸ ಚಂದಾದಾರ ಸೇರ್ಪಡೆ: ಟ್ರಾಯ್ ವರದಿ | Jio User

BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

Share. Facebook Twitter LinkedIn WhatsApp Email

Related Posts

ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

16/01/2026 5:02 PM1 Min Read

BREAKING : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ!

16/01/2026 4:54 PM1 Min Read

ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ನನಗೂ ನೀಡಿ: ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್, ಆಡಿಯೋ ವೈರಲ್

16/01/2026 4:48 PM1 Min Read
Recent News

‘ಉಪ್ಪು’ ನಿಜವಾಗಿಯೂ ನಿಮ್ಮ ಆರೋಗ್ಯದ ಶತ್ರುನಾ.? ಕಟ್ಟುಕಥೆಗಳಲ್ಲ, ಸತ್ಯ ಸಂಗತಿ ತಿಳಿಯಿರಿ!

16/01/2026 5:05 PM

ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

16/01/2026 5:02 PM

BREAKING : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ!

16/01/2026 4:54 PM

ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ನನಗೂ ನೀಡಿ: ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್, ಆಡಿಯೋ ವೈರಲ್

16/01/2026 4:48 PM
State News
KARNATAKA

ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0916/01/2026 5:02 PM KARNATAKA 1 Min Read

ಶಿವಮೊಗ್ಗ: ಸಾಗರದ ನಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಕಳೆದ ಹಲವು ತಿಂಗಳಿನಿಂದ ಬಿಹೆಚ್ ರಸ್ತೆಯಲ್ಲಿ ಪವರ್…

BREAKING : ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ!

16/01/2026 4:54 PM

ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ನನಗೂ ನೀಡಿ: ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್, ಆಡಿಯೋ ವೈರಲ್

16/01/2026 4:48 PM

ನರೇಗಾ ರಕ್ಷಣೆಗೆ ಜನಾಂದೋಲನ: ವಿಜಯಪುರದಲ್ಲಿ ಕಾಂಗ್ರೆಸ್ ಮಹತ್ವದ ಸಭೆ

16/01/2026 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.