ಬೆಂಗಳೂರಿನ ಅಗತ್ಯಗಳಿಗೆ ಮತ್ತೊಂದು ವಿಮಾನ ನಿಲ್ದಾಣ; ಅಧಿಕಾರಿಗಳ ಜತೆ ಸಚಿವ ಎಂ.ಬಿ ಪಾಟೀಲ್ ಮಹತ್ವದ ಸಭೆ

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌ ಬಿ ಪಾಟೀಲ ಅವರು ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಪ್ರಾಥಮಿಕ ಹಂತದ ಚರ್ಚಿಸಿದರು. ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ದೂರಗಾಮಿ ದೃಷ್ಟಿಯುಳ್ಳ ಈ ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕ … Continue reading ಬೆಂಗಳೂರಿನ ಅಗತ್ಯಗಳಿಗೆ ಮತ್ತೊಂದು ವಿಮಾನ ನಿಲ್ದಾಣ; ಅಧಿಕಾರಿಗಳ ಜತೆ ಸಚಿವ ಎಂ.ಬಿ ಪಾಟೀಲ್ ಮಹತ್ವದ ಸಭೆ