ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣಕ್ಕೆ ಭರದ ಸಿದ್ಧತೆ: ‘DCM ಡಿಕೆಶಿ’ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

ಬೆಂಗಳೂರು: ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಸಭೆಯನ್ನು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ನಡೆಸಲಾಯಿತು. ಬೆಂಗಳೂರು ಹೊರವಲಯದಲ್ಲಿ 2ನೇ ವಿಮಾನ ನಿಲ್ದಾಣ ಪ್ರಕ್ರಿಯೆ ಚುರುಕು ಗೊಳಿಸುವ ಸಂಬಂಧ ಇಂದು ಡಿಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ KIADB, BMRCL, BMRDA, BDA ಸಂಬಂಧಿಸಿದ ಇನ್ನಿತರೆ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಯಿತು. ಈ ಯೋಜನೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಅಧ್ಯಯನವನ್ನು … Continue reading ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣಕ್ಕೆ ಭರದ ಸಿದ್ಧತೆ: ‘DCM ಡಿಕೆಶಿ’ ನೇತೃತ್ವದಲ್ಲಿ ಅಧಿಕಾರಿಗಳ ಸಭೆ