Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video : ಗಾಯಗೊಂಡ್ರು ಬ್ಯಾಟಿಂಗ್’ಗೆ ಇಳಿದ ‘ರಿಷಭ್ ಪಂತ್’ಗೆ ಪ್ರೇಕ್ಷಕರಿಂದ ಸ್ಟ್ಯಾಂಡಿಂಗ್ ಒವೇಶನ್, ವಿಡಿಯೋ ವೈರಲ್

24/07/2025 6:57 PM

BREAKING: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

24/07/2025 6:35 PM

Good News : ವೃದ್ಧ ಪೋಷಕರನ್ನ ನೋಡಿಕೊಳ್ಳಲು ಈಗ ‘ಸರ್ಕಾರಿ ನೌಕರರು’ 30 ದಿನಗಳ ರಜೆ ಪಡೆಯ್ಬೋದು ; ಕೇಂದ್ರ ಸರ್ಕಾರ

24/07/2025 6:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಮತ್ತೊಂದು ‘ಬಿಗ್‌ ಶಾಕ್‌’: ಆಸ್ತಿ ನೋಂದಣಿ, ಮುದ್ರಾಂಕ ಶುಲ್ಕ ಹೆಚ್ಚಳಕ್ಕೆ ‘ರಾಜ್ಯಪಾಲರ ‘ಅಂಕಿತ’ | Stamp Duty Hike
KARNATAKA

ರಾಜ್ಯದ ಜನತೆಗೆ ಮತ್ತೊಂದು ‘ಬಿಗ್‌ ಶಾಕ್‌’: ಆಸ್ತಿ ನೋಂದಣಿ, ಮುದ್ರಾಂಕ ಶುಲ್ಕ ಹೆಚ್ಚಳಕ್ಕೆ ‘ರಾಜ್ಯಪಾಲರ ‘ಅಂಕಿತ’ | Stamp Duty Hike

By kannadanewsnow0906/02/2024 5:05 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸ್ಟಾಂಪು(ತಿದ್ದುಪಡಿ) ಅಧಿನಿಯಮಕ್ಕೆ ತಿದ್ದುಪಡಿಯನ್ನು ಕಳೆದ ವಿಧಾನಸಭೆಯ ಅವಧಿಯಲ್ಲಿ ತರಲಾಗಿತ್ತು. ಅದನ್ನು ಉಭಯ ಸದನಗಳನಲ್ಲೂ ಅಂಗೀಕರಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲರು ಅದಕ್ಕೆ ಅಂಕಿತದ ಮುದ್ರೆ ಒತ್ತಿದ್ದಾರೆ. ಹೀಗಾಗಿ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಮೂಲಕ ರಾಜ್ಯದ ಜನತೆಗೆ ಸ್ಟಾಂಪ್ ಡ್ಯೂಟಿ ಹೆಚ್ಚಳ ( Stamp Duty Hike ) ಮಾಡಿ ಸರ್ಕಾರ ಆದೇಶಿಸಿದಂತೆ ಆಗಿ, ಶಾಕ್ ನೀಡಲಾಗಿದೆ.

ಈ ಕುರಿತಂತೆ ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಿಂದ ವಿಶೇಷ ರಾಜ್ಯಪತ್ರಿಕೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸ್ಟಾಂಪು (ತಿದ್ದುಪಡಿ) ಅಧಿನಿಯಮ, 2023ಕ್ಕೆ ರಾಜ್ಯಪಾಲರಿಂದ ಅಧಿಕೃತಗೊಳಿಸಲಾಗಿದೆ. ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.

ಯಾವುದಕ್ಕೆ ಎಷ್ಟು ಹೆಚ್ಚಾಗಲಿದೆ ಶುಲ್ಕ?

ರಾಜ್ಯಪತ್ರದಲ್ಲಿ ಪ್ರಕಟಿತ ತಿದ್ದುಪಡಿ ದರದ ಪ್ರಕಾರ, ದತ್ತು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕ 500 ರಿಂದ 1,000 ರೂ.ಗೆ ಏರಿಕೆಯದಂತೆ ಆಗಿದೆ. ಸದ್ಯ 20 ರೂಪಾಯಿಗಳ ಮುದ್ರಾಂಕ ಶುಲ್ಕವನ್ನು ಹೊಂದಿರುವ ಅಫಿಡವಿಟ್​​ಗಳಿಗೆ ಮುಂದೆ 100 ರೂಪಾಯಿ ವರೆಗೆ ಮುದ್ರಾಂಕ ಶುಲ್ಕ ವಿಧಿಸಲಾಗುತ್ತದೆ.

ಪವರ್ ಆಫ್ ಅಟಾರ್ನಿ ಮೇಲಿನ ಮುದ್ರಾಂಕ ಶುಲ್ಕವನ್ನು 100 ರೂ.ನಿಂದ 500 ರೂ.ಗೆ ಹೆಚ್ಚಿಸಲಾಗಿದೆ. ಐದಕ್ಕಿಂತ ಹೆಚ್ಚು ಮಂದಿ, ಆದರೆ 10 ಕ್ಕಿಂತ ಕಡಿಮೆ ವ್ಯಕ್ತಿಗಳು ಜಂಟಿಯಾಗಿ ಪವರ್ ಆಫ್ ಅಟಾರ್ನಿ ನೀಡುವುದಾದರೆ ಅದರ ಮೇಲಿನ ಮುದ್ರಾಂಕ ಶುಲ್ಕ 200 ರೂ.ನಿಂದ 1,000 ರೂ.ಗೆ ಹೆಚ್ಚಳ ಮಾಡಲಾಗಿದೆ.

ನಗರ ಪ್ರದೇಶಗಳಲ್ಲಿರುವ ಆಸ್ತಿ ವಿಭಜನಾ ಪತ್ರಗಳಿಗೆ ಮುದ್ರಾಂಕ ಶುಲ್ಕವನ್ನು ಪ್ರತಿ ಷೇರಿಗೆ 1,000 ರೂ.ನಿಂದ 5,000 ರೂ.ಗೆ ಹೆಚ್ಚಿಸಲಾಗಿದೆ. ನಗರ ಮಿತಿಯಿಂದ ಹೊರಗಿರುವ ಆಸ್ತಿಗಳಿಗೆ, ಪ್ರಸ್ತುತ 500 ರೂ. ಬದಲಾಗಿ ಪ್ರತಿ ಷೇರಿಗೆ 3,000 ರೂ. ಮಾಡಲಾಗಿದೆ. ಕೃಷಿ ಆಸ್ತಿಗಳನ್ನು ವಿಭಜಿಸಲು ಪ್ರತಿ ಷೇರಿಗೆ 250 ರೂ. ಬದಲಾಗಿ 1,000 ರೂ.ಗೆ ಹೆಚ್ಚಿಸಲಾಗಿದೆ.

ವಿಚ್ಛೇದನ ಪತ್ರಗಳ ಮೇಲಿನ ಸ್ಟ್ಯಾಂಪ್ ಡ್ಯೂಟಿ ಕೂಡ 100 ರಿಂದ 500 ರೂ.ಗೆ ಹೆಚ್ಚಾಗಲಿದೆ. ಪ್ರಮಾಣೀಕೃತ ಪ್ರತಿಗಳಿಗೆ, ಸ್ಟ್ಯಾಂಪ್ ಸುಂಕವನ್ನು 5 ರಿಂದ 20ಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೇ ಟ್ರಸ್ಟ್‌ಗಳನ್ನು ನೋಂದಾಯಿಸುವುದು ಸಹ ದುಬಾರಿಯಾಗಲಿದೆ. ಕಂಪನಿಗಳ ವಿಲೀನ ಮತ್ತಿತರ ಪ್ರಕ್ರಿಯೆಗಳ ಶುಲ್ಕದಲ್ಲೂ ಸಹ ಹೆಚ್ಚಳವಾಗಲಿದೆ.

ಹೀಗೆದೆ ಗೆಜೆಟ್ ಅಧಿಸೂಚನೆಯ ಸಂಪೂರ್ಣ ಕಾಪಿ. ಯಾವುದಕ್ಕೆ ಎಷ್ಟು ದರ ಹೆಚ್ಚಳ ಅಂತ ನೀವೇ ನೋಡಿ.

Share. Facebook Twitter LinkedIn WhatsApp Email

Related Posts

BREAKING: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

24/07/2025 6:35 PM1 Min Read

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸೇವೆ ವಿಸ್ತರಣೆ

24/07/2025 6:14 PM1 Min Read

BREAKING: ಗ್ರೇಟರ್ ಬೆಂಗಳೂರು ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

24/07/2025 6:07 PM1 Min Read
Recent News

Watch Video : ಗಾಯಗೊಂಡ್ರು ಬ್ಯಾಟಿಂಗ್’ಗೆ ಇಳಿದ ‘ರಿಷಭ್ ಪಂತ್’ಗೆ ಪ್ರೇಕ್ಷಕರಿಂದ ಸ್ಟ್ಯಾಂಡಿಂಗ್ ಒವೇಶನ್, ವಿಡಿಯೋ ವೈರಲ್

24/07/2025 6:57 PM

BREAKING: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

24/07/2025 6:35 PM

Good News : ವೃದ್ಧ ಪೋಷಕರನ್ನ ನೋಡಿಕೊಳ್ಳಲು ಈಗ ‘ಸರ್ಕಾರಿ ನೌಕರರು’ 30 ದಿನಗಳ ರಜೆ ಪಡೆಯ್ಬೋದು ; ಕೇಂದ್ರ ಸರ್ಕಾರ

24/07/2025 6:20 PM

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸೇವೆ ವಿಸ್ತರಣೆ

24/07/2025 6:14 PM
State News
KARNATAKA

BREAKING: ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

By kannadanewsnow0924/07/2025 6:35 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಹಲಸೂರು ಕೆಲೆಯ ಬಳಿಯಲ್ಲಿ ಬರ್ಬರವಾಗಿ ಹತ್ಯೆಯಾದಂತ ರೌಡಿಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣವನ್ನು…

ಪ್ರಯಾಣಿಕರ ಗಮನಕ್ಕೆ: ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸೇವೆ ವಿಸ್ತರಣೆ

24/07/2025 6:14 PM

BREAKING: ಗ್ರೇಟರ್ ಬೆಂಗಳೂರು ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

24/07/2025 6:07 PM

ಬೆಂಗಳೂರು, ಶಿವಗಂಗೆ, ಸಿದ್ದಗಂಗಾ ಮಠ, ಗೊರವನಹಳ್ಳಿ, ಘಾಟಿ ಸುಬ್ರಹ್ಮಣ್ಯಕ್ಕೆ KSRTC ಪ್ಯಾಕೇಜ್ ಟೂರ್ ಆರಂಭ

24/07/2025 5:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.