Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಖಾಲಿ 35,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ

18/06/2025 2:54 PM

ಸಾಗರದ ಪೊಲೀಸ್, ಅರಣ್ಯ ಇಲಾಖೆಯ ಅಧಿಕಾರಿ, MLA PS ವಿರುದ್ಧ ಕ್ರಮಕ್ಕೆ ಮಲ್ಲಿಕಾರ್ಜು ಹಕ್ರೆ ಒತ್ತಾಯ

18/06/2025 2:48 PM

BREAKING : ಮೈಸೂರಲ್ಲಿ ಭೀಕರ ಅಪಘಾತ : ಖಾಸಗಿ ಶಾಲಾ ವಾಹನ ಪಲ್ಟಿಯಾಗಿ 16 ಮಕ್ಕಳಿಗೆ ಗಂಭೀರ ಗಾಯ!

18/06/2025 2:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಮತ್ತೊಂದು ಯಡವಟ್ಟು : ‘ಪೂರ್ವಸಿದ್ದತಾ’ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಆದೇಶ?
KARNATAKA

ರಾಜ್ಯ ಸರ್ಕಾರದಿಂದ ಮತ್ತೊಂದು ಯಡವಟ್ಟು : ‘ಪೂರ್ವಸಿದ್ದತಾ’ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಆದೇಶ?

By kannadanewsnow0522/02/2024 10:36 AM

ಬೆಂಗಳೂರು : ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡಿಕೊಳ್ಳುತ್ತಿದ್ದರು ಸಹ ತಿದ್ದಿಕೊಳ್ಳದೆ ಇದೀಗ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ವಸೂಲಿ, ಘೋಷವಾಕ್ಯ ಬದಲಾವಣೆ ವಿವಾದ ಆಯ್ತು ಇದೀಗ ಹತ್ತನೇ ತರಗತಿ ಪೂರ್ವಸಿದ್ಧತಾ ಪರೀಕ್ಷೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಶಿಕ್ಷಣ ಇಲಾಖೆ ಮೌಖಿಕ ಆದೇಶ ನೀಡಿದೆ ಎನ್ನಲಾಗಿದೆ. ಇದರಿಂದ ಇಲಾಖೆ ಸಾರ್ವಜನಿಕರ ಅಥವಾ ಪೋಷಕರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ.

ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯವನ್ನು ರಚಿಸಲಿದೆ ‘ರಾಜ್ಯ ಸರ್ಕಾರ’

ಶಿಕ್ಷಣ ಇಲಾಖೆ ಇಲಾಖೆ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಲೇ ಇದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ಪ್ರವೇಶದ್ವಾರದ ಮೇಲೆ ಹಾಕಲಾಗಿದ್ದ ಕೈಮುಗಿದು ಬನ್ನಿ ಘೋಷವಾಕ್ಯದ ಬದಲಾಗಿ ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾವಣೆ ವಿವಾದ ಸೃಷ್ಟಿ ಮಾಡಿತ್ತು. ಸಾರ್ವಜನಿಕ ಆಕ್ರೋಶ, ಖಂಡನೆ ವ್ಯಕ್ತವಾಗುತ್ತಿದ್ದಂತೆ, ಯುಟರ್ನ್ ಹೊಡೆದ ಸರ್ಕಾರ ಹಾಗೆ ಆದೇಶ ನೀಡಿಲ್ಲ ಎಂದು ಸ್ಪಷ್ಟಪಡಿಸಿ ಮತ್ತೆ ಯಥಾಸ್ಥಿತಿ ಘೋಷವಾಕ್ಯ ಬರೆಸಿತು.

BREAKING : ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ‘ಮಂಗನ’ ಕಾಯಿಲೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ

ಇದೀಗ ಹತ್ತನೇ ತರಗತಿ ಪರೀಕ್ಷೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರಬೇಕೆಂದು ಮೌಖಿಕ ಸೂಚನೆ ನೀಡಿ ಶಿಕ್ಷಣ ಇಲಾಖೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಇತ್ತೀಚೆಗೆ ಪರೀಕ್ಷೆ ವೆಚ್ಚವೆಂದು ವಿದ್ಯಾರ್ಥಿಗಳಿಂದ 50 ರೂ, ವಸೂಲಿ ಮಾಡಿದ್ದ ಸರ್ಕಾರ. ಪರೀಕ್ಷೆ ಶುಲ್ಕ ವಸೂಲಿ ಮಾಡಿದ್ದಲ್ಲದೇ ಇದೀಗ ಹತ್ತನೇ ತರಗತಿಗೆ ನಡೆಯುವ ಪೂರ್ವಸಿದ್ಧತಾ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆಗಳನ್ನ ತರುವಂತೆ ಶಾಲೆಯಿಂದ ಮೌಖಿಕ ಸೂಚನೆ ನೀಡಿದೆ ಎಂಬ ಮಾಹಿತಿ ಬಂದಿದೆ.

ನಗರ ಪ್ರದೇಶಗಳಲ್ಲಿ ಅಕ್ರಮ ಬಡಾವಣೆಗಳನ್ನು ತಡೆಯಲು ಹೊಸ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ಸರ್ಕಾರ

ಈ ಸಂಬಂಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರತಿಕ್ರಿಯಿಸಿದ್ದು, ಮಕ್ಕಳಿಂದ ಉತ್ತರ ಪತ್ರಿಕೆ ತರುವಂತೆ ಹೇಳಿರುವ ಶಿಕ್ಷಣ ಇಲಾಖೆ ನಡೆಯನ್ನು ಖಂಡಿಸಿದ್ದಾರೆ. ಪರೀಕ್ಷೆ ವೆಚ್ಚವೆಂದು ಶಾಲಾ ಮಕ್ಕಳಿಂದ 50ರೂ. ವಸೂಲಿ ಮಾಡಿದ್ದಲ್ಲದೆ ಈಗ ಪತ್ರಿಕೆಗಳನ್ನ ವಿದ್ಯಾರ್ಥಿಗಳೇ ತರಬೇಕು ಎಂದಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

Another blunder by the state government: Students to bring answer sheets for 'preparatory' exams? ರಾಜ್ಯ ಸರ್ಕಾರದಿಂದ ಮತ್ತೊಂದು ಯಡವಟ್ಟು : 'ಪೂರ್ವಸಿದ್ದತಾ' ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಆದೇಶ?
Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಖಾಲಿ 35,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ

18/06/2025 2:54 PM2 Mins Read

ಸಾಗರದ ಪೊಲೀಸ್, ಅರಣ್ಯ ಇಲಾಖೆಯ ಅಧಿಕಾರಿ, MLA PS ವಿರುದ್ಧ ಕ್ರಮಕ್ಕೆ ಮಲ್ಲಿಕಾರ್ಜು ಹಕ್ರೆ ಒತ್ತಾಯ

18/06/2025 2:48 PM3 Mins Read

BREAKING : ಮೈಸೂರಲ್ಲಿ ಭೀಕರ ಅಪಘಾತ : ಖಾಸಗಿ ಶಾಲಾ ವಾಹನ ಪಲ್ಟಿಯಾಗಿ 16 ಮಕ್ಕಳಿಗೆ ಗಂಭೀರ ಗಾಯ!

18/06/2025 2:45 PM1 Min Read
Recent News

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಖಾಲಿ 35,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ

18/06/2025 2:54 PM

ಸಾಗರದ ಪೊಲೀಸ್, ಅರಣ್ಯ ಇಲಾಖೆಯ ಅಧಿಕಾರಿ, MLA PS ವಿರುದ್ಧ ಕ್ರಮಕ್ಕೆ ಮಲ್ಲಿಕಾರ್ಜು ಹಕ್ರೆ ಒತ್ತಾಯ

18/06/2025 2:48 PM

BREAKING : ಮೈಸೂರಲ್ಲಿ ಭೀಕರ ಅಪಘಾತ : ಖಾಸಗಿ ಶಾಲಾ ವಾಹನ ಪಲ್ಟಿಯಾಗಿ 16 ಮಕ್ಕಳಿಗೆ ಗಂಭೀರ ಗಾಯ!

18/06/2025 2:45 PM

BIG NEWS: ನಾವು ‘OPS ಜಾರಿ’ ಮಾಡೋದು ಖಚಿತ, ಈ ಬಗ್ಗೆ ಪ್ರಣಾಳಿಕೆಯಲ್ಲೇ ಘೋಷಣೆ: ಸಿಎಂ ಸಿದ್ಧರಾಮಯ್ಯ

18/06/2025 2:45 PM
State News
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಖಾಲಿ 35,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ

By kannadanewsnow0918/06/2025 2:54 PM KARNATAKA 2 Mins Read

ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ…

ಸಾಗರದ ಪೊಲೀಸ್, ಅರಣ್ಯ ಇಲಾಖೆಯ ಅಧಿಕಾರಿ, MLA PS ವಿರುದ್ಧ ಕ್ರಮಕ್ಕೆ ಮಲ್ಲಿಕಾರ್ಜು ಹಕ್ರೆ ಒತ್ತಾಯ

18/06/2025 2:48 PM

BREAKING : ಮೈಸೂರಲ್ಲಿ ಭೀಕರ ಅಪಘಾತ : ಖಾಸಗಿ ಶಾಲಾ ವಾಹನ ಪಲ್ಟಿಯಾಗಿ 16 ಮಕ್ಕಳಿಗೆ ಗಂಭೀರ ಗಾಯ!

18/06/2025 2:45 PM

BIG NEWS: ನಾವು ‘OPS ಜಾರಿ’ ಮಾಡೋದು ಖಚಿತ, ಈ ಬಗ್ಗೆ ಪ್ರಣಾಳಿಕೆಯಲ್ಲೇ ಘೋಷಣೆ: ಸಿಎಂ ಸಿದ್ಧರಾಮಯ್ಯ

18/06/2025 2:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.