BIG NEWS: ಶಿಕ್ಷಣ ಇಲಾಖೆಯಿಂದ ಮತ್ತೊಂದು ಯಡವಟ್ಟು: CBSC ಪಠ್ಯದಲ್ಲಿ ತುಂಗಭದ್ರಾ ನದಿ ಆಂಧ್ರಪ್ರದೇಶದಲ್ಲಿದೆ ಎಂದು ಉಲ್ಲೇಖ

ಬೆಂಗಳೂರು : ಶಿಕ್ಷಣ ಇಲಾಖೆ ಮತ್ತೊಂದು ಎಡವಟ್ಟು ಮಾಡಿದ್ದು, CBSC ಪಠ್ಯದಲ್ಲಿ ತುಂಗಭದ್ರಾ ನದಿ ಆಂಧ್ರಪ್ರದೇಶದಲ್ಲಿದೆ ಎಂದು ಉಲ್ಲೇಖಿಸಿದೆ. ನದಿಗಳ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡುವ ಕೆಲಸ ಮಾಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪ ಮಾಡಿದೆ. 4 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ CBSC ಪಠ್ಯದಲ್ಲಿ ತುಂಗಭದ್ರಾ ನದಿ ಆಂಧ್ರಪ್ರದೇಶದಲ್ಲಿದೆ ಎಂದು ಉಲ್ಲೇಖಿಸಲಾಗಿದೆ, ಪುಸ್ತಕ ಸಮಿತಿ ಮಾಡಿರುವ ಯಡವಟ್ಟಿಗೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವರ ವಿರುದ್ಧ ಎಎಪಿ ಬೆಂಗಳೂರು ಅಧ್ಯಕ್ಷ … Continue reading BIG NEWS: ಶಿಕ್ಷಣ ಇಲಾಖೆಯಿಂದ ಮತ್ತೊಂದು ಯಡವಟ್ಟು: CBSC ಪಠ್ಯದಲ್ಲಿ ತುಂಗಭದ್ರಾ ನದಿ ಆಂಧ್ರಪ್ರದೇಶದಲ್ಲಿದೆ ಎಂದು ಉಲ್ಲೇಖ