BIG NEWS: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮತ್ತೊಬ್ಬ ರೈತ ಆತ್ಮಹತ್ಯೆ

ಬೆಳಗಾವಿ: ರಾಜ್ಯದಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ ಕಾನೂನು ರೂಪಿಸಿದ್ದರೂ, ಕಿರುಕುಳ ಮಾತ್ರ ತಪ್ಪಿಲ್ಲ. ಇದೀಗ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕಡೋಲಿಯಲ್ಲಿ ನಡೆದಿದೆ. ಬೆಳಗಾವಿ ತಾಲ್ಲೂಕಿನ ಕಡೋಲಿಯಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸಾತೇರಿ ಹೊನ್ನಪ್ಪ ರುಟಕುಟೆ(78) ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ರೈತ ಸಾತೇರಿ ಹೊನ್ನಪ್ಪ ರುಟಕುಟೆ ಅವರಿಗೆ ಮಣ್ಣೂರು ಗ್ರಾಮದ ಕೋ ಆಪರೇಟಿವ್ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿದೆ. … Continue reading BIG NEWS: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮತ್ತೊಬ್ಬ ರೈತ ಆತ್ಮಹತ್ಯೆ