Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM

ಯುಪಿಐ ಬಳಕೆದಾರರೇ ಗಮನಿಸಿ: ಎರಡು ಬ್ಯಾಂಕ್ ಖಾತೆ ಹೊಂದುವುದು ಲಾಭವೇ ಅಥವಾ ನಷ್ಟವೇ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

07/05/2026 6:09 AM

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BMTC’ಗೆ ಮತ್ತೊಂದು ಗರಿಮೆ: ‘ಆರೋಗ್ಯ ವರ್ಲ್ಡ್’ನಿಂದ 2024ರ ಆರೋಗ್ಯಕರ ಕಾರ್ಯಸ್ಥಳ ಪ್ರಶಸ್ತಿ
KARNATAKA

‘BMTC’ಗೆ ಮತ್ತೊಂದು ಗರಿಮೆ: ‘ಆರೋಗ್ಯ ವರ್ಲ್ಡ್’ನಿಂದ 2024ರ ಆರೋಗ್ಯಕರ ಕಾರ್ಯಸ್ಥಳ ಪ್ರಶಸ್ತಿ

By kannadanewsnow0924/05/2024 8:31 PM

ಬೆಂಗಳೂರು: ಆರೋಗ್ಯ ವರ್ಲ್ಡ್ ಸಂಸ್ಥೆಯ ವತಿಯಿಂದ 2024 ನೇ ಸಾಲಿನ ಕೆಲಸದ ಸ್ಥಳಗಳಲ್ಲಿ ಸಿಬ್ಬಂದಿಗಳ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಆದ್ಯತೆ,  ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಕಲ್ಯಾಣ ಕಾರ್ಯಕ್ರಮಗಳು ಮತ್ತು ಉಪಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಶ್ರೇಷ್ಠತೆಯನ್ನು ಪ್ರದರ್ಶಿಸುವ ಹಿನ್ನೆಲೆಯನ್ನು ಗುರುತಿಸಿ ಬೆಂ.ಮ.ಸಾ.ಸಂಸ್ಥೆಗೆ ಬೆಳ್ಳಿ ಮಟ್ಟದಡಿಯಲ್ಲಿ 2024 Healthy Workplace ಪ್ರಶಸ್ತಿಗೆ ಆಯ್ಕೆ ಮಾಡಲಾಗಿರುತ್ತದೆ.

ಜಾಗತಿಕ ಆರೋಗ್ಯ ಲಾಭೋದ್ದೇಶವಿಲ್ಲದ ಸಂಸ್ಥೆಯಾದ ಆರೋಗ್ಯ ವರ್ಲ್ಡ್ ಆಯೋಜಿಸಿರುವ ಆರೋಗ್ಯಕರ ಕೆಲಸದ ಸ್ಥಳ ಪ್ರಶಸ್ತಿಗಳು, ಸಿಬ್ಬಂದಿಗಳ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡುವ ಸಂಸ್ಥೆಗಳನ್ನು ಅಂಗೀಕರಿಸುವ ಮತ್ತು ಆಚರಿಸುವ ಗುರಿಯನ್ನು ಹೊಂದಿದೆ.

ಈ ಪ್ರಶಸ್ತಿಯು ಸಿಬ್ಬಂದಿಗಳ ಕ್ಷೇಮಕ್ಕೆ ಸಮಗ್ರ ವಿಧಾನವನ್ನು ಉತ್ತೇಜಿಸುವಲ್ಲಿ ಅದರ ಪೂರ್ವಭಾವಿ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ. ಸಮಗ್ರ ಶ್ರೇಣಿಯ ಉಪಕ್ರಮಗಳ ಮೂಲಕ, ಬೆಂ.ಮ.ಸಾ.ಸಂಸ್ಥೆಯು ತನ್ನ ಸಿಬ್ಬಂದಿಗಳ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡಿದೆ, ಆರೋಗ್ಯವಂತ ಸಿಬ್ಬಂದಿಗಳು ಸಾಂಸ್ಥಿಕ ಯಶಸ್ಸಿಗೆ ಪ್ರಮುಖರಾಗಿದ್ದಾರೆ ಎಂದು ಗುರುತಿಸಿದ್ದಾರೆ.

ಸಿಬ್ಬಂದಿ ಕ್ಷೇಮಕ್ಕಾಗಿ ಬದ್ಧತೆಯು ಕೆಲಸದ ಸ್ಥಳವನ್ನು ಮೀರಿ ವಿಸ್ತರಿಸುತ್ತದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಸದೃಢ, ಆರೋಗ್ಯಯುತ ಸಿಬ್ಬಂದಿಗಳನ್ನು ಹೊಂದಿದ್ದು, ಕಾಲಕಾಲಕ್ಕೆ ಹೃದಯ ತಪಾಸಣಾ ಶಿಬಿರ, ಕಣ್ಣಿನ ಚಿಕಿತ್ಸಾ ಶಿಬಿರ, ಕ್ಯಾನ್ಸರ್‌ ತಪಾಸಣಾ ಶಿಬಿರ, ಮಾನಸಿಕ ಆರೋಗ್ಯ ಶಿಬಿರ ಮುಂತಾದವುಗಳನ್ನು ಆಯೋಜಿಸಿ, ಸಿಬ್ಬಂದಿಗಳಲ್ಲಿ ತೃಪ್ತಿ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದಲ್ಲದೆ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಗಾಗಿ ಮಾನದಂಡವನ್ನು ಪಾಲಿಸುತ್ತಿದ್ದೇವೆ.

ಸದರಿ ಪ್ರಶಸ್ತಿ ಕಾರ್ಯಾಕ್ರಮವನ್ನು ಡಿಸೆಂಬರ್-2024ರ ಮಾಹೆಯಲ್ಲಿ ಏರ್ಪಡಿಸಲಾಗಿದೆ.

2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರಿನ KSRTC ಕೇಂದ್ರ ಕಚೇರಿಗೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ MD, ಅಧಿಕಾರಿಗಳ ತಂಡ ಭೇಟಿ

Share. Facebook Twitter LinkedIn WhatsApp Email

Related Posts

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM2 Mins Read

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM1 Min Read

BIG NEWS :ರಾಜ್ಯದಲ್ಲಿ ಮರ್ಯಾದೆ ಹತ್ಯೆಗೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್ : `ಇವ ನಮ್ಮವ ಕಾಯ್ದೆ’ ಜಾರಿ

07/05/2026 5:54 AM2 Mins Read
Recent News

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

07/05/2026 6:10 AM

ಯುಪಿಐ ಬಳಕೆದಾರರೇ ಗಮನಿಸಿ: ಎರಡು ಬ್ಯಾಂಕ್ ಖಾತೆ ಹೊಂದುವುದು ಲಾಭವೇ ಅಥವಾ ನಷ್ಟವೇ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

07/05/2026 6:09 AM

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ : 365 ರೂ. ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಗ್ರೀನ್ ಸಿಗ್ನಲ್!

07/05/2026 6:03 AM
State News
KARNATAKA

GOOD NEWS: SSLC ವಿದ್ಯಾರ್ಥಿಗಳಗೆ ಗುಡ್‌ನ್ಯೂಸ್: ಇನ್ನುಂದೆ ಡಿಜಿಲಾಕರ್‌ನಲ್ಲೇ ಸಿಗಲಿದೆ ಅಂಕಪಟ್ಟಿ, ಭೌತಿಕ ಪ್ರಮಾಣಪತ್ರ ವಿತರಣೆ ಸ್ಥಗಿತ!

By kannadanewsnow0907/05/2026 6:10 AM KARNATAKA 2 Mins Read

ಬೆಂಗಳೂರು: ಶೈಕ್ಷಣಿಕ ದಾಖಲೆಗಳ ನೈಜತೆಯನ್ನು ಕಾಪಾಡಲು ಮತ್ತು ನಕಲಿ ಅಂಕಪಟ್ಟಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ…

Rain Alert : ವಾಯುಭಾರ ಕುಸಿತ : ರಾಜ್ಯಾದ್ಯಂತ ವಾರಪೂರ್ತಿ ಗುಡುಗು ಸಹಿತ ಭಾರೀ ಮಳೆ.!

07/05/2026 6:06 AM

BIG NEWS :ರಾಜ್ಯದಲ್ಲಿ ಮರ್ಯಾದೆ ಹತ್ಯೆಗೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್ : `ಇವ ನಮ್ಮವ ಕಾಯ್ದೆ’ ಜಾರಿ

07/05/2026 5:54 AM

BIG NEWS: ರಾಜ್ಯದಲ್ಲೊಂದು ‘ಅರಣ್ಯ ಇಲಾಖೆಯ ನಡುತೋಪು’ ಅಕ್ರಮ ಕಡಿತಲೆ: ಕಣ್ಮುಚ್ಚಿ ಕುಳಿತ ‘ಅರಣ್ಯಾಧಿಕಾರಿ’ಗಳು!

06/05/2026 9:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.