BIG NEWS: ‘ಮಹಾರಾಷ್ಟ್ರ ಸರ್ಕಾರ’ದಿಂದ ಕರ್ನಾಟಕಕ್ಕೆ ಮತ್ತೊಂದು ಮೋಸ: ‘ಕನ್ನಡ ಮಾಧ್ಯಮ ಶಾಲೆ’ಗಳಿಗೆ ‘ಮರಾಠಿ ಶಿಕ್ಷಕ’ರ ನೇಮಕ

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದಿಂದ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಕ ಮಾಡಿ, ನಿಯಮ ಉಲ್ಲಂಘಿಸಿ, ಕರ್ನಾಟಕಕ್ಕೆ ಮೋಸ ಮಾಡುತ್ತಿರೋದು ಬೆಳಕಿಗೆ ಬಂದಿದೆ. ಇದನ್ನು ಪ್ರಶ್ನಿಸಿರುವಂತ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಸೋಮಣ್ಣ ಬೇವಿನಮರದ  ಅವರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದು ಕೂಡಲೇ ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಇಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಸೋಮಣ್ಣ ಬೇವಿನಮರದ ಅವರು ಪತ್ರ … Continue reading BIG NEWS: ‘ಮಹಾರಾಷ್ಟ್ರ ಸರ್ಕಾರ’ದಿಂದ ಕರ್ನಾಟಕಕ್ಕೆ ಮತ್ತೊಂದು ಮೋಸ: ‘ಕನ್ನಡ ಮಾಧ್ಯಮ ಶಾಲೆ’ಗಳಿಗೆ ‘ಮರಾಠಿ ಶಿಕ್ಷಕ’ರ ನೇಮಕ