ರಾಜ್ಯ ಸರ್ಕಾರದಿಂದ ‘ಮಹಿಳೆ’ಯರಿಗೆ ‘ಶಕ್ತಿ, ಗೃಹಲಕ್ಷ್ಮಿ ಯೋಜನೆ’ ಬಳಿಕ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಮಹಿಳೆಯರಿಗಾಗಿ ಗೃಹಲಕ್ಷ್ಮಿ, ಶಕ್ತಿ ಯೋಜನೆ ಜಾರಿಗೊಳಿಸಿದ ನಂತ್ರ, ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ರಾಮನಗರ ಬಿಡದಿಯ ಬಳಿಯಲ್ಲಿ ಮಹಿಳೆಯರಿಗಾಗಿಯೇ ವಾಹನ ಚಾಲನೆ ತರಬೇತಿ ನೀಡೋದಕ್ಕಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸೋದಾಗಿದೆ. ಈ ಕುರಿತಂತೆ ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಅನುದಾವನಕ್ಕೂ ಒಪ್ಪಿಗೆ ಸೂಚಿಸಲಾಗಿದೆ. ಹೀಗಾಗಿ ರಾಮನಗರ ತಾಲ್ಲೂಕು ಬಿಡದಿಯಲ್ಲಿ ಮಹಿಳೆಯರಿಗಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. … Continue reading ರಾಜ್ಯ ಸರ್ಕಾರದಿಂದ ‘ಮಹಿಳೆ’ಯರಿಗೆ ‘ಶಕ್ತಿ, ಗೃಹಲಕ್ಷ್ಮಿ ಯೋಜನೆ’ ಬಳಿಕ ಮತ್ತೊಂದು ಗುಡ್ ನ್ಯೂಸ್