Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇವಲ 300 ರೂ.ಗೆ ಗ್ಯಾಸ್ ಸಿಲಿಂಡರ್ ಲಭ್ಯ ; ಈ ಒಂದು ಕೆಲಸ ಮಾಡಿ, ಎಲ್ಲರಿಗೂ ಸಿಗುತ್ತೆ.!

02/02/2026 8:07 PM

‘UPI’ ಬಳಕೆದಾರರಿಗೆ ಗುಡ್ ನ್ಯೂಸ್ ; ಈಗಷ್ಟೇ ಅಲ್ಲ, ಮುಂದೆಯೂ ‘ಡಿಜಿಟಲ್ ವಹಿವಾಟು’ಗಳು ಸಂಪೂರ್ಣ ಉಚಿತ!

02/02/2026 7:19 PM

‘UPI’ ವಹಿವಾಟುಗಳಿಗೆ ಶುಲ್ಕ ವಿಧಿಸಲಾಗುತ್ತಾ.? ಈ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ ಇಲ್ಲಿದೆ!

02/02/2026 7:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ರೀಚ್ 5 ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ಆರಂಭ | Namma Metro
KARNATAKA

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ರೀಚ್ 5 ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ಆರಂಭ | Namma Metro

By kannadanewsnow0909/09/2024 3:54 PM

ಬೆಂಗಳೂರು; ನಗರದ ಸಂಚಾರ ದಟ್ಟಣೆಯನ್ನು ನೀಗಿಸಿ, ಉದ್ಯೋಗಿಗಳಿಗೆ ಸಕಾಲದಲ್ಲಿ ಕಚೇರಿ ತಲುಪಿ ಕೆಲಸ ಮಾಡುವಂತಾಗುತ್ತಿರುವುದು ನಮ್ಮ ಮೆಟ್ರೋ ಸೇವೆಯಿಂದಲೇ ಆಗಿದೆ. ಈಗಾಗಲೇ ಹಸಿರು, ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ನಡೆಯುತ್ತಿದೆ. ಈಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ರಿಚ್-5 ಮಾರ್ಗದಲ್ಲಿ ಪ್ರಾಯೋಗಿಕ ಪರೀಕ್ಷಾರ್ಥ ಸಂಚಾರ ಆರಂಭಿಸಲಾಗಿದೆ.

ಈ ಕುರಿತಂತೆ ಬಿಎಂಆರ್ ಸಿಎಲ್ ಎಕ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಆರ್ಡಿಎಸ್ಒ ಅಧಿಕಾರಿಗಳು, ಇಂದಿನಿಂದ  ರೀಚ್ 5 ಮಾರ್ಗದಲ್ಲಿ ಬೊಮ್ಮನಹಳ್ಳಿಯಿಂದ ಆರ್ವಿ-ರಸ್ತೆ ನಡುವೆ, ಆಸಿಲೇಷನ್ ಮತ್ತುಇಬಿಡಿ ಪ್ರಯೋಗಗಳನ್ನ ಪ್ರಾರಂಭಿಸಿದೆ ಎಂದಿದೆ.

ಈ ಪ್ರಾಯೋಗಿಕ ಸಂಚಾರ ಸುಮಾರು 12-14 ದಿನಗಳವರೆಗೆ ನಡೆಸಲಾಗುವುದು.  ಆರ್ಡಿಎಸ್ಒ ಪ್ರಾಯೋಗಿಕ ವರದಿಯನ್ನು ಸಲ್ಲಿಸಿದ ನಂತರ  ರೈಲ್ವೆ ಮಂಡಳಿಯಿಂದ ತಾಂತ್ರಿಕ ಮಂಜೂರಾತಿ ಪಡೆಯಲಾಗುವುದು ಎಂಬುದಾಗಿ ತಿಳಿಸಿದೆ.

ಆರ್ಡಿಎಸ್ಒ ಅಧಿಕಾರಿಗಳು, ಇಂದಿನಿಂದ  ರೀಚ್ 5 ಮಾರ್ಗದಲ್ಲಿಬೊಮ್ಮನಹಳ್ಳಿಯಿಂದ ಆರ್ವಿ-ರಸ್ತೆ ನಡುವೆ, ಆಸಿಲೇಷನ್ ಮತ್ತುಇಬಿಡಿ ಪ್ರಯೋಗಗಳನ್ನ ಪ್ರಾರಂಭಿಸಿ,  ಸುಮಾರು 12-14 ದಿನಗಳವರೆಗೆನಡೆಸಲಾಗುವುದು.  ಆರ್ಡಿಎಸ್ಒ ಪ್ರಾಯೋಗಿಕ ವರದಿಯನ್ನುಸಲ್ಲಿಸಿದ  ನಂತರ  ರೈಲ್ವೆ ಮಂಡಳಿಯಿಂದ ತಾಂತ್ರಿಕ ಮಂಜೂರಾತಿಪಡೆಯಲಾಗುವುದು. pic.twitter.com/VNVHLCbtbL

— ನಮ್ಮ ಮೆಟ್ರೋ (@OfficialBMRCL) September 9, 2024

BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಸೆ.19ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿದ ಕೋರ್ಟ್ | BS Yediyurappa

ರೈತರ ಗಮನಕ್ಕೆ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು ಕನ್ನಡಿಗರಿಗೆ ಸೇರಿದ್ದು: ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟು ಹಾಕಿದ ಪೋಸ್ಟ್, ಟಾಕ್ ವಾರ್ | Bengaluru belongs to Kannadigas

Share. Facebook Twitter LinkedIn WhatsApp Email

Related Posts

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM1 Min Read

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

02/02/2026 6:30 PM2 Mins Read

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM2 Mins Read
Recent News

ಕೇವಲ 300 ರೂ.ಗೆ ಗ್ಯಾಸ್ ಸಿಲಿಂಡರ್ ಲಭ್ಯ ; ಈ ಒಂದು ಕೆಲಸ ಮಾಡಿ, ಎಲ್ಲರಿಗೂ ಸಿಗುತ್ತೆ.!

02/02/2026 8:07 PM

‘UPI’ ಬಳಕೆದಾರರಿಗೆ ಗುಡ್ ನ್ಯೂಸ್ ; ಈಗಷ್ಟೇ ಅಲ್ಲ, ಮುಂದೆಯೂ ‘ಡಿಜಿಟಲ್ ವಹಿವಾಟು’ಗಳು ಸಂಪೂರ್ಣ ಉಚಿತ!

02/02/2026 7:19 PM

‘UPI’ ವಹಿವಾಟುಗಳಿಗೆ ಶುಲ್ಕ ವಿಧಿಸಲಾಗುತ್ತಾ.? ಈ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ ಇಲ್ಲಿದೆ!

02/02/2026 7:09 PM

BREAKING : ಲಂಡನ್’ನಿಂದ ಬೆಂಗಳೂರಿಗೆ ಹಾರಾಲಿರುವ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ!

02/02/2026 6:49 PM
State News
KARNATAKA

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

By kannadanewsnow0902/02/2026 6:33 PM KARNATAKA 1 Min Read

ಶಿವಮೊಗ್ಗ : ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು…

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

02/02/2026 6:30 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

02/02/2026 6:28 PM

ಸಾಗರದ ಉಳ್ಳೂರು ಬಳಿಯಲ್ಲಿ ಭೀಕರ ಅಪಘಾತ: ಅಕ್ಷಯ ಬ್ಯಾಂಕ್ ಸಿಬ್ಬಂದಿ, ಮತ್ತೋರ್ವ ಸ್ಥಳದಲ್ಲೇ ಸಾವು

02/02/2026 4:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.