Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು : `ಮ್ಯಾಜಿಸ್ಟ್ರೇಟ್ ತನಿಖೆಗೆ’ ರಾಜ್ಯ ಸರ್ಕಾರ ಆದೇಶ.!

05/06/2025 6:16 AM

BREAKING : ಮಾತುಗಳೇ ಬರುತ್ತಿಲ್ಲ, ತೀವ್ರ ನೋವಾಗಿದೆ : ಬೆಂಗಳೂರು ಕಾಲ್ತುಳಿತದ ಬಗ್ಗೆ ವಿರಾಟ್ ಕೊಹ್ಲಿ ಸಂತಾಪ.!

05/06/2025 6:10 AM

BREAKING: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ : `RCB-KACA’ಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ.!

05/06/2025 6:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಸ್ವಾತಂತ್ರ್ಯೋತ್ಸವಕ್ಕೆ ವಿವಿಧ ಸ್ಪರ್ಧೆ ಆಯೋಜನೆ.!
KARNATAKA

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಸ್ವಾತಂತ್ರ್ಯೋತ್ಸವಕ್ಕೆ ವಿವಿಧ ಸ್ಪರ್ಧೆ ಆಯೋಜನೆ.!

By kannadanewsnow5731/07/2024 12:53 PM

ಬೆಂಗಳೂರು : ಬಾಲ ಭವನ ಸೊಸೈಟಿಯು 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಾತಂತ್ರ್ಯ ಸಂಭ್ರಮವನ್ನು ಆಯೋಜಿಸಿದೆ. ಈ ಪ್ರಯುಕ್ತ ಆಗಸ್ಟ್‌ 15 ರಂದು 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಬೆಂಗಳೂರಿನ ಕಬ್ಬನ್‌ ಉದ್ಯಾನವನದ ಬಾಲ ಭವನದಲ್ಲಿ ಹಮ್ಮಿಕೊಂಡಿದೆ.

ಸ್ಪರ್ಧೆಗಳಲ್ಲಿ ಆಸಕ್ತ ಮಕ್ಕಳು ದಿನಾಂಕ 30-07-2024 ರಿಂದ 10-08-2024 ರ ಒಳಗೆ ಇಲ್ಲಿ ಕೊಟ್ಟಿರುವ ಸ್ಕ್ಯಾನ್ ಕೋಡ್ನ್ನು ಸ್ಕ್ಯಾನ್ ಮಾಡಿ ಗೂಗಲ್ ಫಾರ್ಮ್ ಭರ್ತಿ ಮಾಡತಕ್ಕದ್ದು ಅಥವಾ ಖುದ್ದಾಗಿ ಬಾಲ ಭವನ ಕಛೇರಿಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದು. (ತಿಂಗಳ ಪ್ರತಿ ಸೋಮವಾರ ಹಾಗೂ 2ನೇ ಮತ್ತು 4ನೇ ಮಂಗಳವಾರದ ರಜಾದಿನಗಳನ್ನು ಹೊರತು ಪಡಿಸಿ) ಮೊದಲು ನೊಂದಣಿ ಮಾಡಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

* ಬಾಲ ಭವನದ ಸ್ಪರ್ಧೆಗೆ ಸಂಬಂಧಿಸಿದ ಗೂಗಲ್ ಫಾರ್ಮ್ ಭರ್ತಿ ಮಾಡಿದ ಹಾಗೂ ಕಛೇರಿಯಲ್ಲಿ ನೊಂದಣಿ ಮಾಡಿದ ಮಕ್ಕಳಲ್ಲಿ ದಿನಾಂಕ 15-08-2024ರ ಸ್ಪರ್ಧೆಗೆ ಭಾಗವಹಿಸಲು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಮಕ್ಕಳ ವಿವರವನ್ನು ದಿನಾಂಕ 13-08-2024 ರ ಒಳಗೆ ದೂರವಾಣಿ ಮತ್ತು ವಾಟ್ಸಫ್ ಮೂಲಕ ತಿಳಿಸಲಾಗುವುದು. ಸಂಬಂಧಿಸಿದಂತೆ ಯಾವುದೇ ಸಂದೇಶ ಸ್ವೀಕರಿಸದಿದ್ದಲ್ಲಿ ಸ್ಪರ್ಧೆಗೆ ಆಯ್ಕೆಯಾಗಿರುವುದಿಲ್ಲ ಎಂದು ತಿಳಿಯತಕ್ಕದ್ದು.

* ಮೇಲಿನ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಸ್ಪರ್ಧೆ ನಡೆಯುವ ಆಯಸೂಚಿತ ಸ್ಥಳಗಳಲ್ಲಿ ಬೆಳಿಗ್ಗೆ 9: 30ಕ್ಕೆ ಹಾಜರಿರಲು ಕೋರಿದೆ.

* ವಿಜೇತ ಮಕ್ಕಳಿಗೆ ಬಹುಮಾನ ಮತ್ತು ಪ್ರಶಂಸನಾ ಪತ್ರ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ನೀಡಲಾಗುವುದು.

* ನೊಂದಣಿಗೆ ಸಂಬಂಧ ಪಟ್ಟ ಸಮಸ್ಯೆಗಳಿಗೆ/ಸಹಾಯಕ್ಕೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು : 080-22864189 / 2 & 2 7259458634 – 9980900335, Email – jbalbhavan@gmail.com

ವಿಶೇಷ ಮಾಹಿತಿ: ಬಾಲ ಭವನವು 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಮಕ್ಕಳ ಸದಸ್ಯತ್ವ ಸೌಲಭ್ಯವನ್ನು ವಿಸ್ತರಿಸಿದೆ. ಸದಸ್ಯತ್ವ ಪಡೆದ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ಪುಟಾಣಿ ರೈಲು ಹಾಗೂ ದೋಣಿ ವಿಹಾರದ ಸೌಲಭ್ಯವನ್ನು ತಿಂಗಳಲ್ಲಿ 1 ಬಾರಿ ಉಚಿತವಾಗಿ ನೀಡಲಾಗುವುದು. ಬೇಸಿಗೆ ಶಿಬಿರ ಹಾಗೂ ವಾರಾಂತ್ಯ ಚಟುವಟಿಕೆಗಳಿಗೆ ಶೇಕಡ 25ರಷ್ಟು ಮತ್ತು ಸದಸ್ಯತ್ವ ಪಡೆದ ಮಕ್ಕಳ ಹುಟ್ಟುಹಬ್ಬ ಆಚರಿಸಲು ನೀಡುವ ಆವರಣಕ್ಕೆ ಶೇಕಡ 50ರಷ್ಟು ಶುಲ್ಕರಿಯಾಯಿತಿ ನೀಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಬಾಲ ಭವನ ಕಚೇರಿ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಖುದ್ದಾಗಿ ಬೆಳಿಗ್ಗೆ 10:00 ರಿಂದ ಸಂಜೆ 5:30 ಗಂಟೆಯೊಳಗೆ ಅಥವಾ ದೂರವಾಣಿ ಸಂಖ್ಯೆ : 080-22864189ರ ಮೂಲಕ ಸಂಪರ್ಕಿಸಲು ಕೋರಿದೆ.

Another good news for school children: The state government is organising various competitions for Independence Day. ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ʻವಿಶಿಷ್ಟ ಯೋಜನೆʼ : ʻನಾವು ಮನುಜರುʼ ಕಾರ್ಯಕ್ರಮದ ಕುರಿತು ಇಲ್ಲಿದೆ ವಿಡಿಯೋ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು : `ಮ್ಯಾಜಿಸ್ಟ್ರೇಟ್ ತನಿಖೆಗೆ’ ರಾಜ್ಯ ಸರ್ಕಾರ ಆದೇಶ.!

05/06/2025 6:16 AM1 Min Read

BREAKING : ಮಾತುಗಳೇ ಬರುತ್ತಿಲ್ಲ, ತೀವ್ರ ನೋವಾಗಿದೆ : ಬೆಂಗಳೂರು ಕಾಲ್ತುಳಿತದ ಬಗ್ಗೆ ವಿರಾಟ್ ಕೊಹ್ಲಿ ಸಂತಾಪ.!

05/06/2025 6:10 AM1 Min Read

BREAKING: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ : `RCB-KACA’ಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ.!

05/06/2025 6:04 AM1 Min Read
Recent News

BREAKING : ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು : `ಮ್ಯಾಜಿಸ್ಟ್ರೇಟ್ ತನಿಖೆಗೆ’ ರಾಜ್ಯ ಸರ್ಕಾರ ಆದೇಶ.!

05/06/2025 6:16 AM

BREAKING : ಮಾತುಗಳೇ ಬರುತ್ತಿಲ್ಲ, ತೀವ್ರ ನೋವಾಗಿದೆ : ಬೆಂಗಳೂರು ಕಾಲ್ತುಳಿತದ ಬಗ್ಗೆ ವಿರಾಟ್ ಕೊಹ್ಲಿ ಸಂತಾಪ.!

05/06/2025 6:10 AM

BREAKING: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ : `RCB-KACA’ಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ.!

05/06/2025 6:04 AM

BREAKING : ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು : ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮ ರದ್ದು.!

05/06/2025 5:59 AM
State News
KARNATAKA

BREAKING : ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು : `ಮ್ಯಾಜಿಸ್ಟ್ರೇಟ್ ತನಿಖೆಗೆ’ ರಾಜ್ಯ ಸರ್ಕಾರ ಆದೇಶ.!

By kannadanewsnow5705/06/2025 6:16 AM KARNATAKA 1 Min Read

ಬೆಂಗಳೂರು : ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್…

BREAKING : ಮಾತುಗಳೇ ಬರುತ್ತಿಲ್ಲ, ತೀವ್ರ ನೋವಾಗಿದೆ : ಬೆಂಗಳೂರು ಕಾಲ್ತುಳಿತದ ಬಗ್ಗೆ ವಿರಾಟ್ ಕೊಹ್ಲಿ ಸಂತಾಪ.!

05/06/2025 6:10 AM

BREAKING: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ : `RCB-KACA’ಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ ಘೋಷಣೆ.!

05/06/2025 6:04 AM

BREAKING : ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು : ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮ ರದ್ದು.!

05/06/2025 5:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.