ರಾಜ್ಯದ ‘SSLC, ಉನ್ನತ ಶಿಕ್ಷಣ ವ್ಯಾಸಂಗ’ದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಶಿವಮೊಗ್ಗ: ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಶೇಷ ಕಲಿಕಾ ತರಗತಿಗಳನ್ನು ಸರ್ಕಾರದ ವತಿಯಿಂದಲೇ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಅವರು ಇಂದು ತೀರ್ಥಹಳ್ಳಿಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ತೀರ್ಥಹಳ್ಳಿ, ಪಟ್ಟಣ ಪಂಚಾಯಿತಿ ತೀರ್ಥಹಳ್ಳಿ … Continue reading ರಾಜ್ಯದ ‘SSLC, ಉನ್ನತ ಶಿಕ್ಷಣ ವ್ಯಾಸಂಗ’ದ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್