ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ‘ಹೃದಯಜ್ಯೋತಿ ಯೋಜನೆ’ ಎಲ್ಲಾ ತಾಲ್ಲೂಕುಗಳಿಗೂ ವಿಸ್ತರಣೆ

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೃದಯಜ್ಯೋತಿ ಯೋಜನೆಯನ್ನು ಎಲ್ಲಾ ತಾಲ್ಲೂಕುಗಳಿಗೂ ವಿಸ್ತರಣೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ಜೀವರಕ್ಷಕವಾಗಿರುವ ಡಾ.ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲ್ಲೂಕುಗಳಿಗೆ ವಿಸ್ತರಿಸಲಾಗುವುದು ಎಂದಿದ್ದಾರೆ. ಇನ್ನೂ ಈ ಯೋಜನೆಯ ಅಡಿಯಲ್ಲಿ 25,000 ಮೌಲ್ಯದ ಜೀವರಕ್ಷಕ ಚುಚ್ಚುಮದ್ದು ಉಚಿತವಾಗಿ ನೀಡಲಾಗುತ್ತಿದೆ. ಈಗಾಗಲೇ ಮೊದಲ ಮತ್ತು ಎರಡನೇ ಹಂತದಲ್ಲಿ 15 ಜಿಲ್ಲೆಗಳ 70 ತಾಲ್ಲೂಕು … Continue reading ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ‘ಹೃದಯಜ್ಯೋತಿ ಯೋಜನೆ’ ಎಲ್ಲಾ ತಾಲ್ಲೂಕುಗಳಿಗೂ ವಿಸ್ತರಣೆ