ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: 8 ಜಿಲ್ಲಾ ‘ಸಂಚಾರಿ ನೇತ್ರ ಚಿಕಿತ್ಸಾ ಘಟಕ’ಕ್ಕೆ ಸಚಿವ ಗುಂಡೂರಾವ್ ಚಾಲನೆ

ಬೆಂಗಳೂರು: ರಾಜ್ಯದ ಜನತೆಗೆ ಮತ್ತಷ್ಟು ಆರೋಗ್ಯ ಸೇವೆಯನ್ನು ಒದಗಿಸೋ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, 8 ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರೋ ರೋಗಿಗಳಿಗೆ ಮನೆ ಬಾಗಿಲಲ್ಲೇ ನೇತ್ರ ಚಿಕಿತ್ಸೆ ದೊರೆಯುವಂತೆ ಆಗಲಿದೆ. ಇಂದು ಆರೋಗ್ಯ ಸೇವೆಗಳು ಲಭ್ಯವಿಲ್ಲದ ಗ್ರಾಮೀಣ, ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಕಣ್ಣಿನ ಆರೈಕೆ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿಹೀನತೆಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ (NPCB&V) 8 … Continue reading ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: 8 ಜಿಲ್ಲಾ ‘ಸಂಚಾರಿ ನೇತ್ರ ಚಿಕಿತ್ಸಾ ಘಟಕ’ಕ್ಕೆ ಸಚಿವ ಗುಂಡೂರಾವ್ ಚಾಲನೆ