Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಸುಖಿ ದಾಂಪತ್ಯಕ್ಕೆ ಲೈಂಗಿಕ ತೃಪ್ತಿ ಅಗತ್ಯ: ಸಂಗಾತಿಯ ಮನ ಗೆಲ್ಲಲು ಇಲ್ಲಿವೆ ಸರಳ ಸೂತ್ರಗಳು

06/03/2026 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್!
KARNATAKA

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್!

By kannadanewsnow0920/05/2025 6:10 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪುಕ್ರಿಯೆಗಳ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಡಿ) ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕುಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ದಿನಾಂಕ: 17.05.2025 ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಹಾಗೂ ದಿನಾಂಕ:17.05.2025 ರಂದು ಆಯುಕ್ತರು, ಕಂದಾಯ ಇಲಾಖೆ ರವರ ಪತ್ರದಲ್ಲಿ ಕೋರಿರುವಂತೆ, ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ಹಾಗೂ ಭೂಸುಧಾರಣಾ ಕಾಯ್ದೆ 1961 ಕಲಂ 38 ಅ ಅಡಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಯ ಅಧಿಕೃತ ಹಕ್ಕುದಾಖಲೆಯನ್ನು ನೀಡಲಾಗುತ್ತಿದೆ. ಇತ್ತೀಚಿಗೆ ಕಂದಾಯ, ನೋಂದಣಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳು ಸೇರಿ ಹಕ್ಕುಪತ್ರವನ್ನು ನೋಂದಾಯಸಿ ಇ-ಸ್ವತ್ತು ದಾಖಲೆಯನ್ನು ಫಲಾನುಭವಿಗೆ ನೀಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.

ಅದರಂತೆ, ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ ತಹಶೀಲ್ದಾರರ ಹೆಸರಿಗೆ ದಾಖಲೆ ನಮೂದಿಸುವಾಗ ಶುಲ್ಕ ವಿನಾಯಿತಿ ನೀಡಿದ ಆದರೆ ತಹಶೀಲ್ದಾರರು ಫಲಾನುಭವಿಗೆ ಆಸ್ತಿಯನ್ನು ನೋಂದಾಯಿಸಿ ನೀಡುವ ಸಂದರ್ಭದಲ್ಲಿ 1000 ಶುಲ್ಕವನ್ನು ಪಾವತಿಸಬೇಕಾಗಿದೆ. . ಈ ಯೋಜನೆಯ ಫಲಾನುಭವಿಗಳಿಗೆ ಪ್ರಕರಣ 94-(ಸಿ), 94-(ಸಿಸಿ), 94-(ಡಿ) ಹಾಗೂ ಭೂಸುಧಾರಣಾ ಕಾಯ್ದೆ 1961 ಕಲಂ 38 ಅ ಅಡಿಯಲ್ಲಿ ನೀಡುವ ಹಕ್ಕುಪತ್ರಗಳಿಗೆ ಡ್ಯೂಟೇಶನ್ ಶುಲ್ಕದಲ್ಲಿ ರಿಯಾಯತಿ ನೀಡುವ ಬಗ್ಗೆ ಪರಿಶೀಲಿಸಲು ತಿಳಿಸಿರುತ್ತಾರೆ.

ಇದೊಂದು ವಿಶೇಷ ಪ್ರಕರಣವಾಗಿರುವುದರಿಂದ ಹೊಸದಾಗಿ ಪುಕ್ರಿಯೆಯನ್ನು ಸೂಚಿಸುವುದು ಅಗತ್ಯವೆಂದು ಕಂಡುಬಂದಿರುವುದರಿಂದ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಪುಕರಣ94(ಸಿ), 94(ಸಿ.ಸಿ) ಹಾಗೂ 94-ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವಾಗ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಯ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರ ನಿಯಮ 24 ರಂತೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕ ರೂ 1000/- ರಂತೆ ವಿಧಿಸತಕ್ಕದಾಗಿದ್ದು ಮೇಲೆ ವಿವರಿಸಿರುವ ಯೋಜನೆಯ ಫಲಾನುಭವಿಗಳಿಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯತಿ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಅದರಂತೆ ಈ ಕೆಳಕಂಡ ಆದೇಶಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಪುಕರಣ 94(ಸಿ), 94(ಸಿ.ಸಿ) ಹಾಗೂ 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ವಿತರಿಸುವಾಗ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಯ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರ ನಿಯಮ 24 ರಂತೆಆಸ್ತಿ ವಿವರಗಳ ವಹಿಯಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕ ರೂ 1000/- ರಂತೆ ವಿಧಿಸತಕ್ಕದಾಗಿದ್ದು, ಮೇಲೆ ವಿವರಿಸಿರುವ ಯೋಜನೆಯ ಫಲಾನುಭವಿಗಳಿಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮಪಂಚಾಯತಿ ಸಂಗ್ರಹಿಸಲು ಆದೇಶಿಸಿದ್ದಾರೆ.

ಸಾರ್ವಜನಿಕರೇ ಗಮನಿಸಿ : ನಿಮ್ಮ `ಮೊಬೈಲ್’ ಕಳ್ಳತನವಾದ್ರೆ ಚಿಂತೆಬೇಡ, ಜಸ್ಟ್ ಈ ರೀತಿ ಮಾಡಿ.!

Share. Facebook Twitter LinkedIn WhatsApp Email

Related Posts

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM3 Mins Read

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM1 Min Read

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM1 Min Read
Recent News

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಸುಖಿ ದಾಂಪತ್ಯಕ್ಕೆ ಲೈಂಗಿಕ ತೃಪ್ತಿ ಅಗತ್ಯ: ಸಂಗಾತಿಯ ಮನ ಗೆಲ್ಲಲು ಇಲ್ಲಿವೆ ಸರಳ ಸೂತ್ರಗಳು

06/03/2026 9:57 PM

BREAKING : 183 ಸಿಬ್ಬಂದಿಯೊಂದಿಗೆ ಇರಾನಿನ ಯುದ್ಧನೌಕೆ ಕೊಚ್ಚಿಯಲ್ಲಿ ಸುರಕ್ಷಿತ ಡಾಕಿಂಗ್!

06/03/2026 9:45 PM
State News
KARNATAKA

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

By kannadanewsnow0906/03/2026 10:01 PM KARNATAKA 3 Mins Read

ದುಬೈ: ಶುಕ್ರವಾರ ಮಂಡನೆಯಾಗಿರುವ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದು ಅತೀವ…

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: RV ರಸ್ತೆ- ಜಯನಗರ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ

06/03/2026 7:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.