Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ `ಬಯೋಮೆಟ್ರಿಕ್’ ಕಡ್ಡಾಯ : ಸರ್ಕಾರದಿಂದ ಖಡಕ್ ಆದೇಶ

30/04/2026 5:37 AM

Exit Poll 2026: ದೀದಿ ಕೋಟೆಗೆ ಬಿಜೆಪಿ ಲಗ್ಗೆ, ಅಸ್ಸಾಂನಲ್ಲಿ ಕೇಸರಿ ಹ್ಯಾಟ್ರಿಕ್, ತಮಿಳುನಾಡಿನಲ್ಲಿ ಸ್ಟಾಲಿನ್ ಪಾರುಪತ್ಯ!

30/04/2026 5:33 AM

ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’: ಪೋಷಕರ ಮೊಬೈಲ್‌ಗೆ ನೇರ ಲಭ್ಯ.!

30/04/2026 5:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಆನ್ ಲೈನ್ ಮೂಲಕ `ಪೋಡಿ’ ದುರಸ್ತಿ ಆಂದೋಲನ.!
KARNATAKA

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಆನ್ ಲೈನ್ ಮೂಲಕ `ಪೋಡಿ’ ದುರಸ್ತಿ ಆಂದೋಲನ.!

By kannadanewsnow5727/04/2025 6:37 AM

ಬೆಂಗಳೂರು : ಪೋಡಿ ದುರಸ್ತಿಯನ್ನು ಆನ್‌ಲೈನ್‌ ಮೂಲಕ ಮಾಡಿಕೊಡಲಾಗುತ್ತಿದೆ. ಪ್ರತಿ ತಿಂಗಳು 5,000 ಪೋಡಿ ಮಾಡಿಕೊಡುವ ಗುರಿ ನಿಗದಿ ಮಾಡಿಕೊಳ್ಳಲಾಗಿದ್ದು, ಇದನ್ನು ಆಂದೋಲನದ ರೂಪದಲ್ಲಿ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ತಿಂಗಳ 5 ಸಾವಿರ ಪೋಡಿ ದುರಸ್ತಿ ಮಾಡಿಕೊಡುವ ಗುರಿ ನಿಗದಿ ಮಾಡಲಾಗಿದ್ದು, ಆಂದೋಲನ ರೂಪದಲ್ಲಿ ಕೈಗೊಳ್ಳಲಾಗಿದೆ. ಸರಳೀಕೃತ ರೂಪದಲ್ಲಿ ಪೋಡೊ ದುರಸ್ತಿ ಮಾಡಿಕೊಡಲಿದ್ದು, ಇದರಿಂದ ರೈತರು ಕಚೇರಿಗಳಿಗೆ ವಿನಾಕಾರಣ ಅಲೆಯುವುದು ತಪ್ಪುತ್ತದೆ. ನಾವೇ ಮನೆಗಳಿಗೆ ಹೋಗಿ 1-5 ದಾಖಲೆಗಳನ್ನು ಸಿದ್ಧಪಡಿಸುತ್ತೇವೆ. ಇವುಗಳ ಪೈಕಿ 30,476 ಪ್ರಕರಣಗಳಲ್ಲಿ ಸರ್ವೆ ಇಲಾಖೆಯಿಂದ ಭೂಮಾಪನ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಹಶೀಲ್ದಾರ್ ಕಚೇರಿಗಳಲ್ಲಿರುವ ಎ ಮತ್ತು ಬಿ ದರ್ಜೆಯ ಕಡತಗಳನ್ನು ಭೂ ಸುರಕ್ಷಾ ಯೋಜನೆ ಅಡಿ ಗಣಕೀಕರಣ ಮಾಡಿ ಇಂಡೆಕ್ಸ್ ಕ್ಯಾಟಲಾಗ್ ಮಾಡಿ ಸ್ಕ್ಯಾನ್ ಮಾಡಲಾಗುತ್ತಿದೆ. ಇದುವರೆಗೆ 18.28 ಕೋಟಿ ಪುಟಗಳಷ್ಟು ಸ್ಕ್ಯಾನ್ ಮಾಡಲಾಗಿದ್ದು, ಇನ್ನು ಮುಂದೆ ಆನ್ಲೈನ್ ನಲ್ಲಿ ಅರ್ಜಿ ಹಾಕಿ ಪ್ರಮಾಣೀಕೃತ ದಾಖಲೆ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಫಲಾನುಭವಿಗಳಿಗೆ ಡಿಜಿಟಲ್ ಹಕ್ಕು ಪತ್ರ ನೀಡುವ ಮೂಲಕ ಮುಂದಿನ ದಿನಗಳಲ್ಲಿ ನಡೆಯಬಹುದಾದ ಅಕ್ರಮಗಳಿಗೂ ತಡೆಯೊಡ್ಡಿ ಅವರಿಗೆ ಶಾಶ್ವತ ನೆಮ್ಮದಿ ನೀಡಲಾಗುವುದು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಮೊದಲೆಲ್ಲಾ ಹಕ್ಕುಪತ್ರಗಳನ್ನು ಕಾಗದಗಳಲ್ಲಿ ನೀಡಲಾಗುತ್ತಿತ್ತು. ಕೆಲವೊಮ್ಮೆ ಹಕ್ಕುಪತ್ರಗಳಿಗೆ ಮೂಲಪತ್ರ ಇಲ್ಲದೆ ಬೆಲೆ ಇಲ್ಲದಂತಾಗಿದೆ. ಕಾಗದ ಹಕ್ಕುಪತ್ರಗಳನ್ನು ತಿದ್ದುವ ಮೂಲಕ ವ್ಯಾಜ್ಯಗಳು ಉಂಟಾಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಈ ಬಾರಿ ಡಿಜಿಟಲ್ ಹಕ್ಕುಪತ್ರ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಮೂಲ ದಾಖಲೆ ಕಳೆದುಹೋಗುವ ಅಥವಾ ದಾಖಲೆಗಳನ್ನು ತಿದ್ದುವ ಪ್ರಶ್ನೆಯೇ ಇಲ್ಲ. ಇದಲ್ಲದೆ, ಸರ್ಕಾರದಿಂದ ಕ್ರಯ ಪತ್ರದ ಮೂಲಕ ನೋಂದಣಿ ಮಾಡಿಸಿ ಸ್ಥಳೀಯ ಸಂಸ್ಥೆಯಿಂದ ಖಾತೆಯೂ ಮಾಡಿಕೊಡಲಾಗುವುದು. ಹೀಗಾಗಿ ಫಲಾನುಭವಿಗಳು ಮತ್ತೆ ಸರ್ಕಾರಿ ಕಚೇರಿಗಳಿಗೆ ಅಲೆಯುವ ಸಾಧ್ಯತೆಯೇ ಇಲ್ಲ” ಎಂದರು.

Another good news for the state's farmers: 'Podi' repair movement online!
Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ `ಬಯೋಮೆಟ್ರಿಕ್’ ಕಡ್ಡಾಯ : ಸರ್ಕಾರದಿಂದ ಖಡಕ್ ಆದೇಶ

30/04/2026 5:37 AM1 Min Read

ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’: ಪೋಷಕರ ಮೊಬೈಲ್‌ಗೆ ನೇರ ಲಭ್ಯ.!

30/04/2026 5:27 AM1 Min Read

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM1 Min Read
Recent News

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ `ಬಯೋಮೆಟ್ರಿಕ್’ ಕಡ್ಡಾಯ : ಸರ್ಕಾರದಿಂದ ಖಡಕ್ ಆದೇಶ

30/04/2026 5:37 AM

Exit Poll 2026: ದೀದಿ ಕೋಟೆಗೆ ಬಿಜೆಪಿ ಲಗ್ಗೆ, ಅಸ್ಸಾಂನಲ್ಲಿ ಕೇಸರಿ ಹ್ಯಾಟ್ರಿಕ್, ತಮಿಳುನಾಡಿನಲ್ಲಿ ಸ್ಟಾಲಿನ್ ಪಾರುಪತ್ಯ!

30/04/2026 5:33 AM

ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’: ಪೋಷಕರ ಮೊಬೈಲ್‌ಗೆ ನೇರ ಲಭ್ಯ.!

30/04/2026 5:27 AM

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM
State News
KARNATAKA

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ `ಬಯೋಮೆಟ್ರಿಕ್’ ಕಡ್ಡಾಯ : ಸರ್ಕಾರದಿಂದ ಖಡಕ್ ಆದೇಶ

By kannadanewsnow5730/04/2026 5:37 AM KARNATAKA 1 Min Read

ಬೆಂಗಳೂರು: ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಅಧಿಕಾರಿಗಳು ಜನರಿಗೆ ಸಿಗುತ್ತಿಲ್ಲ ಎಂಬ ದೂರುಗಳಿಗೆ ಪಂಚಾಯತ್ ರಾಜ್ ಇಲಾಖೆಯು ಬ್ರೇಕ್ ಹಾಕಿದೆ. ಸಾರ್ವಜನಿಕರ…

ರಾಜ್ಯದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ‘ಸಮಗ್ರ ಪ್ರಗತಿ ಪತ್ರ’: ಪೋಷಕರ ಮೊಬೈಲ್‌ಗೆ ನೇರ ಲಭ್ಯ.!

30/04/2026 5:27 AM

ರಾಜ್ಯದಲ್ಲಿ ನಾಳೆಯಿಂದಲೇ `ಮೋಟಾರು ವಾಹನ ತೆರಿಗೆ ಬಿಲ್’ ಜಾರಿ: ಸ್ಲೀಪರ್ ಕೋಚ್ ಬಸ್ ತೆರಿಗೆಯಲ್ಲಿ ಭಾರಿ ಇಳಿಕೆ

30/04/2026 5:22 AM

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

30/04/2026 5:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.