‘ಬನ್ನೇರುಘಟ್ಟ ಉದ್ಯಾನ’ಕ್ಕೆ ತೆರಳೋ ಪ್ರವಾಸಿಗರಿಗೆ ಮತ್ತೊಂದು ಗುಡ್ ನ್ಯೂಸ್: ‘ಚಿರತೆ ಸಫಾರಿ’ ಆರಂಭ | Bannerghatta Park

ಬನ್ನೇರುಘಟ್ಟ :  ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8  ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ … Continue reading ‘ಬನ್ನೇರುಘಟ್ಟ ಉದ್ಯಾನ’ಕ್ಕೆ ತೆರಳೋ ಪ್ರವಾಸಿಗರಿಗೆ ಮತ್ತೊಂದು ಗುಡ್ ನ್ಯೂಸ್: ‘ಚಿರತೆ ಸಫಾರಿ’ ಆರಂಭ | Bannerghatta Park