Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:40 PM

ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

17/12/2025 6:38 PM

ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ‘BMRCL’ನಿಂದ ಮತ್ತೊಂದು ಗುಡ್ ನ್ಯೂಸ್

17/12/2025 6:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ‘BMRCL’ನಿಂದ ಮತ್ತೊಂದು ಗುಡ್ ನ್ಯೂಸ್
KARNATAKA

ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ‘BMRCL’ನಿಂದ ಮತ್ತೊಂದು ಗುಡ್ ನ್ಯೂಸ್

By kannadanewsnow0917/12/2025 6:34 PM

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ – ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಹಳದಿ ಮಾರ್ಗದಲ್ಲಿ ದಿನಾಂಕ 11ನೇ ಆಗಸ್ಟ್ 2025 ರಿಂದ ಮೆಟ್ರೋ ರೈಲು ಸೇವೆ ಆರಂಭಿಸಲಾಯಿತು.

ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ, ಬಿಎಂಆರ್‌ಸಿಎಲ್ ಮತ್ತು ಬಿಎಂಟಿಸಿ ಸಂಯುಕ್ತವಾಗಿ ಮಾರ್ಗ ಪರಿಶೀಲನೆ ನಡೆಸಿ, ಮೆಟ್ರೋ ನಿಲ್ದಾಣಗಳ ಸಮೀಪ ಬಸ್ ನಿಲ್ದಾಣಗಳನ್ನು ಹೊಸದಾಗಿ ಸ್ಥಾಪಿಸಲಾಗಿದ್ದು ಹಾಗೂ ಕೆಲವು ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲಾಗಿದೆ.

ಮೆಟ್ರೋ ನಿಲ್ದಾಣಗಳ ಸಮೀಪ ಹೊಸದಾಗಿ ಸ್ಥಾಪಿಸಿರುವ ಬಸ್ ನಿಲ್ದಾಣಗಳು:

  • ಬಯೋಕಾನ್ ಹೆಬ್ಬಗೋಡಿ
  • ಬೆರೆಟೇನ ಅಗ್ರಹಾರ
  • ಸಿಂಗಸಂದ್ರ
  • ಹೊಂಗಸಂದ್ರ
  • ಸೆಂಟ್ರಲ್ ಸಿಲ್ಕ್ ಬೋರ್ಡ್
  • ಆರ್.ವಿ. ರಸ್ತೆ

ಇರುವ ಬಸ್ ನಿಲ್ದಾಣಗಳನ್ನು ಮೆಟ್ರೋ ನಿಲ್ದಾಣದ ಸಮೀಪ ಸ್ಥಳಾಂತರಿಸಿರುವ ನಿಲ್ದಾಣಗಳು:

  • ಎಲೆಕ್ಟ್ರಾನಿಕ್ ಸಿಟಿ
  • ಹೊಸ ರಸ್ತೆ
  • ರಾಗಿಗುಡ್ಡ

ಜಯದೇವ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಕುಡ್ಲು ಗೇಟ್ ಹಾಗೂ ಇನ್ಫೋಸಿಸ್ ಫೌಂಡೇಶನ್ ಕೊನ್ನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಗಳಲ್ಲಿ ಬಸ್ ನಿಲ್ದಾಣಗಳು ಈಗಾಗಲೇ 100 ಮೀಟರ್ ಒಳಗೆ ಲಭ್ಯವಿವೆ.

ಹಸ್ಕೂರು ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳದ ಕೊರತೆಯಿಂದಾಗಿ ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಮೆಟ್ರೋ ಪ್ರಯಾಣಿಕರು ಈ ಸುಧಾರಿತ ಬಸ್ ಸಂಪರ್ಕವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.

BREAKING: ಬೆಳಗಾವಿ ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ(ತಿದ್ದುಪಡಿ) ವಿಧೇಯಕ ಅಂಗೀಕಾರ

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’, 10 ನಿಮಿಷದಲ್ಲಿ ‘ಆಂಬ್ಯುಲೆನ್ಸ್’ ಸೇವೆ ; ಕೇಂದ್ರದ ಹೊಸ ಯೋಜನೆ

Share. Facebook Twitter LinkedIn WhatsApp Email

Related Posts

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:40 PM1 Min Read

ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

17/12/2025 6:38 PM2 Mins Read

BREAKING: ಬೆಳಗಾವಿ ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ(ತಿದ್ದುಪಡಿ) ವಿಧೇಯಕ ಅಂಗೀಕಾರ

17/12/2025 6:29 PM1 Min Read
Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

17/12/2025 6:40 PM

ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

17/12/2025 6:38 PM

ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ‘BMRCL’ನಿಂದ ಮತ್ತೊಂದು ಗುಡ್ ನ್ಯೂಸ್

17/12/2025 6:34 PM

BREAKING: ಬೆಳಗಾವಿ ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ(ತಿದ್ದುಪಡಿ) ವಿಧೇಯಕ ಅಂಗೀಕಾರ

17/12/2025 6:29 PM
State News
KARNATAKA

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭರವಸೆ

By kannadanewsnow0717/12/2025 6:40 PM KARNATAKA 1 Min Read

ಬೆಳಗಾವಿ : ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್…

ನಿಮಗೆ ‘ನಿಧಿ ಎಲ್ಲಿದೆ’ ಅಂತ ಕಾಣಬೇಕೇ? ಈ ಒಂದು ತುಂಡನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ ಸಾಕು

17/12/2025 6:38 PM

ಬೆಂಗಳೂರಿನ ‘ಮೆಟ್ರೋ ಪ್ರಯಾಣಿಕ’ರಿಗೆ ‘BMRCL’ನಿಂದ ಮತ್ತೊಂದು ಗುಡ್ ನ್ಯೂಸ್

17/12/2025 6:34 PM

BREAKING: ಬೆಳಗಾವಿ ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ(ತಿದ್ದುಪಡಿ) ವಿಧೇಯಕ ಅಂಗೀಕಾರ

17/12/2025 6:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.