ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಕೊಪ್ಪಳದಲ್ಲಿ ‘ಅಂತರ್ಜಾತಿ ವಿವಾಹ’ವಾಗಿದಕ್ಕೆ ಸಾಮಾಜಿಕ ಬಹಿಷ್ಕಾರ

ಕೊಪ್ಪಳ : ದೇಶ ಎಷ್ಟೇ ಮುಂದುವರೆದರು ಸಹ ಇನ್ನು ನಮ್ಮ ಗ್ರಾಮೀಣ ಭಾಗದಲ್ಲಿ ಹಲವು ಮೂಢನಂಬಿಕೆ ಹಾಗೂ ಹಲವು ಅನಿಷ್ಟ ಪದ್ದತಿಗಳು ಇನ್ನೂ ಜಾರಿಯಲ್ಲಿವೆ. ಇದೀಗ ಕೊಪ್ಪಳದಲ್ಲಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಕೊಪ್ಪಳ ಜಿಲ್ಲೆಯ ಭಾಗ್ಯನಗರದಲ್ಲಿ ನಡೆದಿದೆ. ತುಮಕೂರಲ್ಲಿ ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಗುಡಿಸಲುಗಳು : ಬೀದಿಗೆ ಬಂದು ನಿಂತ ಬಡ ಕುಟುಂಬಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನುವ ವಿಷಯ ಇದೀಗ ತಡವಾಗಿ ಬೆಳಕಿಗೆ … Continue reading ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಕೊಪ್ಪಳದಲ್ಲಿ ‘ಅಂತರ್ಜಾತಿ ವಿವಾಹ’ವಾಗಿದಕ್ಕೆ ಸಾಮಾಜಿಕ ಬಹಿಷ್ಕಾರ